ರಾತ್ರಿ ಸುರಿದ ಮಳೆಯಿಂದಾಗಿ ನಾಗವಾರ ಮತ್ತು ಕೆ ಆರ್ ಪುರಂನ ಎರಡು ಬಡಾವಣೆಗಳು ಸಂಪೂರ್ಣ ಜಲಾವೃತ
ನಾಗಾವಾರದ ಖಾಸಗಿ ಶಾಲೆಯೊಂದರಲ್ಲಿ ನೀರು ನುಗ್ಗಿದ್ದರಿಂದ ರಜೆ ಘೋಷಿಸಬೇಕಾದ ಅನಿವಾರ್ಯತೆ ಎದುರಾಯಿತು. ಪ್ರತಿವರ್ಷ ಇದೇ ಗೋಳು ಅಂತ ನಿವಾಸಿಗಳು ದೂರಿದರೂ ಪಾಲಿಕೆ ವತಿಯಿಂದ ಯಾವುದೇ ಕ್ರಮ ಜಾರಿಗೊಂಡಿಲ್ಲ.
Bengaluru: ಕಳೆದ ರಾತ್ರಿ ಬೆಂಗಳೂರಲ್ಲಿ ಸುರಿದ ಭಾರಿ ಮಳೆಯಿಂದಾಗಿ ನಾಗವಾರದ (Nagwara) ಎನ್ ಜಿ ಲೇಔಟ್ ಮತ್ತು ಕೆ ಆರ್ ಪುರಂನ (KR Puram) ಸಾಯಿ ಲೇಔಟ್ ಸಂಪೂರ್ಣವಾಗಿ ಜಲಾವೃತಗೊಂಡಿವೆ (inundated). ಮನೆಗಳಲ್ಲೆಲ್ಲ ನೀರಿನ ಜೊತೆ ಹುಳ-ಹುಪ್ಪಡಿ ನುಗ್ಗಿದ್ದರಿಂದ ನಿವಾಸಿಗಳಿ ನಿದ್ರೆ ಮಾಡುವುದು ಸಾಧ್ಯವಿರಲಿಲ್ಲ. ಜನರು ಮನೆಯಿಂದ ಹೊರಬರುವುದು ಸಾಧ್ಯವಿಲ್ಲ ಮಾರಾಯ್ರೇ. ನಾಗಾವಾರದ ಖಾಸಗಿ ಶಾಲೆಯೊಂದರಲ್ಲಿ ನೀರು ನುಗ್ಗಿದ್ದರಿಂದ ರಜೆ ಘೋಷಿಸಬೇಕಾದ ಅನಿವಾರ್ಯತೆ ಎದುರಾಯಿತು. ಪ್ರತಿವರ್ಷ ಇದೇ ಗೋಳು ಅಂತ ನಿವಾಸಿಗಳು ದೂರಿದರೂ ಪಾಲಿಕೆ ವತಿಯಿಂದ ಯಾವುದೇ ಕ್ರಮ ಜಾರಿಗೊಂಡಿಲ್ಲ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

