ಚಾರ್ಮಾಡಿ ಘಾಟ್​ನಲ್ಲಿ ಮಳೆ, ರಸ್ತೆಗುಂಟ ನದಿಯೋಪಾದಿಯಲ್ಲಿ ಹರಿದ ನೀರು

ಗುಡ್ಡದ ಮೇಲಿಂದ ಕೆಳಕ್ಕೆ ಹರಿಯುತ್ತಿರುವ ನೀರು ರಸ್ತೆಗುಂಟ ಸಾಗಿ ಹೊಗುತ್ತಿರುವುದು ಸೋಜಿಗದ ಸಂಗತಿಯೇ. ಮಳೆಗಾಲದಲ್ಲಿ ನಮಗೆ ಇಂಥ ದೃಶ್ಯಗಳು ನೋಡಲು ಸಿಕ್ಕಲಾರವು. ಘಾಟ್ ಪ್ರದೇಶಗಳಲ್ಲಿ ಮಳೆ ವರ್ಷದ ಎಲ್ಲ ಸಮಯದಲ್ಲಿ ಆಗುತ್ತಿರುತ್ತದೆ, ಅದರೆ ಅಲ್ಪ ಪ್ರಮಾಣದಲ್ಲಿ. ಇದು ದೊಡ್ಡ ಪ್ರಮಾಣದ ಮಳೆ.

ಚಾರ್ಮಾಡಿ ಘಾಟ್​ನಲ್ಲಿ ಮಳೆ, ರಸ್ತೆಗುಂಟ ನದಿಯೋಪಾದಿಯಲ್ಲಿ ಹರಿದ ನೀರು
|

Updated on: Oct 10, 2024 | 10:29 AM

ಮಂಗಳೂರು: ಮಳೆಗಾಲ ತೀರಿತು ಅಂತ ನಿಟ್ಟುಸಿರಾಗಿದ್ದರೆ ನೀವು ನಿರೀಕ್ಷಿಸಿದ ಸ್ಥಿತಿ ಎದುರಾಗಬಹುದು. ಚಾರ್ಮಾಡಿ ಘಾಟ್ ನಲ್ಲಿ ಕಂಡ ದೃಶ್ಯವಿದು. ಈ ಭಾಗದಲ್ಲಿ ನಿನ್ನೆ ಮಳೆ ಸುರಿದ ಕಾರಣ ಗುಡ್ಡಗಳಿಂದ ಜಾರಿದ ನೀರು ರಸ್ತೆಯ ಮೇಲೆ ನದಿಯೋಪಾದಿಯಲ್ಲಿ ಹರಿಯುತ್ತಿದೆ. ವಾಹನ ಸವಾರರು ಅದರಲ್ಲೂ ವಿಶೇಷವಾಗಿ ಕಾರು ಚಾಲಕರು ಪಡಬಾರದ ಪಡಿಪಾಟಲು ಪಡುತ್ತಿದ್ದಾರೆ. ಹರಿಯುವ ನೀರಿನ ರಭಸ ಜೋರಿಲ್ಲದ ಕಾರಣ ವಾಹನಗಳನ್ನು ಮುಂದಕ್ಕೆ ಓಡಿಸೋದು ಸಾಧ್ಯವಾಗುತ್ತಿರಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಚಾರ್ಮಾಡಿ ಘಾಟ್ ನಲ್ಲಿ ಕೃತಕ ಜಲಪಾತ ಮತ್ತು ಇಬ್ಬನಿ ಸೃಷ್ಟಿಸಿರುವ ದೃಶ್ಯವೈಭವವನ್ನು ಒಬ್ಬ ಕವಿಯೇ ಚೆನ್ನಾಗಿ ಬಣ್ಣಿಸಬಲ್ಲ

Follow us
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ಏನೇನೋ ಬೊಗಳುತ್ತಾನೆ: ಆಗಾಗ ಕೆಣಕಿದ ಜಗದೀಶ್​ಗೆ ಹಂಸಾ ಕೊಟ್ಟ ಮರ್ಯಾದೆ ಇಷ್ಟೇ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ರಾಜ್ಯಪಾಲ ಮತ್ತು ಸಿಎಂ ನಡುವಿನ ಮಾತುಕತೆ ಬೇರೆ ರಾಜಕಾರಣಿಗಳಿಗೆ ಮಾದರಿ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ
ಇಂದಿನಿಂದ 5 ದಿನಗಳ ಕಾಲ ದೆಹಲಿಯಲ್ಲಿ ನಡೆಯಲಿದೆ ಫೆಸ್ಟಿವಲ್ ಆಫ್ ಇಂಡಿಯಾ