AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ, ಯಾವೂರಲ್ಲಿ?

[lazy-load-videos-and-sticky-control id=”UKEsYMdNWyg”] ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆ‌ಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ‌ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆ‌ಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ. ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ […]

ಭರ್ಜರಿ ಮಳೆ: ಮನೆಗಳಿಗೆ ನುಗ್ಗಿದ ನೀರು, ಜನ ಜೀವನ ಅಸ್ತವ್ಯಸ್ತ, ಯಾವೂರಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 10, 2020 | 11:01 AM

Share

[lazy-load-videos-and-sticky-control id=”UKEsYMdNWyg”]

ದಾವಣಗೆರೆ: ಜಿಲ್ಲೆಯಲ್ಲಿ‌ ಮಳೆ ಅರ್ಭಟ ಮುಂದುವರಿದಿದೆ. ಜಿಲ್ಲೆಯಾದ್ಯಂತ ಕೆರೆ‌ಕಟ್ಟೆಗಳು ತುಂಬಿರುವ ಪರಿಣಾಮ ಕೆಲ ಗ್ರಾಮದ ಮನೆಗಳಿಗೆ ನೀರು ನುಗ್ಗಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ.

ದಾವಣಗೆರೆ ತಾಲೂಕಿನ ಹುಚ್ಚವನಹಳ್ಳಿ, ಲೋಕಿಕೆರೆ, ಯರವನಾಗತಿಹಳ್ಳಿ ಸೇರಿದಂತೆ 10ಕ್ಕೂ ಹೆಚ್ಚು ಗ್ರಾಮಗಳ‌ ವ್ಯಾಪ್ತಿಯಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇದರಿಂದಾಗಿ ಆ ಭಾಗದ ಕೆರೆ‌ಕಟ್ಟೆಗಳೆಲ್ಲಾ ಉಕ್ಕಿ ಹರಿಯುತ್ತಿದ್ದು, ಕೆಲವು ಗ್ರಾಮಗಳ ಮನೆಗೆ ನೀರು ನುಗ್ಗಿದೆ.

ಜೊತೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು,ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಯಿಂದ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಳೆ ಹಾನಿ ಸಮೀಕ್ಷೆಗೆ ಮುಂದಾಗಿದೆ.

Published On - 10:29 am, Thu, 10 September 20

Follow Us
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ