AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೂಗಲ್ ಬ್ಯಾರೇಜ್​ನಿಂದ ನೀರು ರಿಲೀಸ್.. ಹಲವಾರು ಗ್ರಾಮಗಳಲ್ಲಿ ಪ್ರವಾಹ ಭೀತಿ

[lazy-load-videos-and-sticky-control id=”iU0DfxrJ6R8″] ರಾಯಚೂರು: ಜಿಲ್ಲೆಯ ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.54 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹಾಗಾಗಿ, ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇದೀಗ, ನದಿ ಪಾತ್ರದತ್ತ ತೆರಳದಂತೆ ಜಿಲ್ಲಾಡಳಿತವು ಸೂಚನೆ ಹೊರಡಿಸಿದೆ. ಯಾದಗಿರಿ ಜಿಲ್ಲೆಯ ಸೊಂತಿ ಬ್ಯಾರೆಜನಿಂದ 18,000 ಕ್ಯುಸೆಕ್ ನೀರು ರಿಲಿಸ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ಬ್ಯಾರೇಜನಿಂದ 2.54 ಲಕ್ಷ ಕ್ಯುಸೆಕ್ ನೀರು ರಿಲಿಸ್ ಮಾಡಲಾಗಿದೆ. ಹೀಗಾಗಿ, ಜಿಲ್ಲೆಯ ಗುರ್ಜಾಪುರ, ಅರಶಿಣಗಿ, ಕಾಡ್ಲೂರ, […]

ಗೂಗಲ್ ಬ್ಯಾರೇಜ್​ನಿಂದ ನೀರು ರಿಲೀಸ್..  ಹಲವಾರು ಗ್ರಾಮಗಳಲ್ಲಿ ಪ್ರವಾಹ ಭೀತಿ
KUSHAL V
| Edited By: |

Updated on:Aug 18, 2020 | 12:24 PM

Share

[lazy-load-videos-and-sticky-control id=”iU0DfxrJ6R8″]

ರಾಯಚೂರು: ಜಿಲ್ಲೆಯ ಬಸವ ಸಾಗರ ಜಲಾಶಯದಿಂದ ಕೃಷ್ಣಾ ನದಿಗೆ 2.54 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಹಾಗಾಗಿ, ನದಿ ಪಾತ್ರದಲ್ಲಿರುವ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಇದೀಗ, ನದಿ ಪಾತ್ರದತ್ತ ತೆರಳದಂತೆ ಜಿಲ್ಲಾಡಳಿತವು ಸೂಚನೆ ಹೊರಡಿಸಿದೆ.

ಯಾದಗಿರಿ ಜಿಲ್ಲೆಯ ಸೊಂತಿ ಬ್ಯಾರೆಜನಿಂದ 18,000 ಕ್ಯುಸೆಕ್ ನೀರು ರಿಲಿಸ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ದೇವದುರ್ಗ ತಾಲೂಕಿನ ಗೂಗಲ್ ಬ್ಯಾರೇಜನಿಂದ 2.54 ಲಕ್ಷ ಕ್ಯುಸೆಕ್ ನೀರು ರಿಲಿಸ್ ಮಾಡಲಾಗಿದೆ.

ಹೀಗಾಗಿ, ಜಿಲ್ಲೆಯ ಗುರ್ಜಾಪುರ, ಅರಶಿಣಗಿ, ಕಾಡ್ಲೂರ, ಅತ್ಕೂರ, ಡೊಂಗರಾಂಪುರ ಸೇರಿ ಹಲವು ಗ್ರಾಮಗಳಲ್ಲಿ ಪ್ರವಾಹ ಭೀತಿ ಸೃಷ್ಟಿಯಾಗಿದೆ.

Published On - 11:24 am, Tue, 18 August 20

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು