AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬಿನಿಯಿಂದ ನೀರು ರಿಲೀಸ್‌, ನಂಜನಗೂಡಿನಲ್ಲಿ ಮನೆಗಳು ಜಲಾವೃತ

[lazy-load-videos-and-sticky-control id=”jXPxD8uPPeI”] ಮೈಸೂರು: ಕಬಿನಿ ಡ್ಯಾಂನಿಂದ ತಡರಾತ್ರಿ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವುದರಿಂದ ನಂಜನಗೂಡಿನಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹಿಂಭಾಗದಲ್ಲಿರುವ ತೋಪಿನ ಬೀದಿ, ಕುರುಬಗೆರೆ ಹಾಗೂ ಹಳ್ಳದಕೇರಿ ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಆ ಭಾಗದ 50ಕ್ಕೂ ಹೆಚ್ಚು ಮನೆಗಳು ನೀರಿನಿಂದ ತುಂಬಿಹೋಗಿದ್ದು, ಹಾನಿಗೊಳಗಾದ ಮನೆಯ ನಿವಾಸಿಗಳನ್ನು ತಾಲ್ಲೂಕು ಆಡಳಿತ ಮಂಡಳಿ ನಿರಾಶ್ರಿತರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

ಕಬಿನಿಯಿಂದ ನೀರು ರಿಲೀಸ್‌, ನಂಜನಗೂಡಿನಲ್ಲಿ ಮನೆಗಳು ಜಲಾವೃತ
ಸಾಧು ಶ್ರೀನಾಥ್​
|

Updated on:Aug 08, 2020 | 4:26 PM

Share

[lazy-load-videos-and-sticky-control id=”jXPxD8uPPeI”]

ಮೈಸೂರು: ಕಬಿನಿ ಡ್ಯಾಂನಿಂದ ತಡರಾತ್ರಿ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವುದರಿಂದ ನಂಜನಗೂಡಿನಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹಿಂಭಾಗದಲ್ಲಿರುವ ತೋಪಿನ ಬೀದಿ, ಕುರುಬಗೆರೆ ಹಾಗೂ ಹಳ್ಳದಕೇರಿ ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಆ ಭಾಗದ 50ಕ್ಕೂ ಹೆಚ್ಚು ಮನೆಗಳು ನೀರಿನಿಂದ ತುಂಬಿಹೋಗಿದ್ದು, ಹಾನಿಗೊಳಗಾದ ಮನೆಯ ನಿವಾಸಿಗಳನ್ನು ತಾಲ್ಲೂಕು ಆಡಳಿತ ಮಂಡಳಿ ನಿರಾಶ್ರಿತರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

Published On - 4:02 pm, Sat, 8 August 20

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ