ಕಬಿನಿಯಿಂದ ನೀರು ರಿಲೀಸ್‌, ನಂಜನಗೂಡಿನಲ್ಲಿ ಮನೆಗಳು ಜಲಾವೃತ

[lazy-load-videos-and-sticky-control id=”jXPxD8uPPeI”] ಮೈಸೂರು: ಕಬಿನಿ ಡ್ಯಾಂನಿಂದ ತಡರಾತ್ರಿ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವುದರಿಂದ ನಂಜನಗೂಡಿನಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹಿಂಭಾಗದಲ್ಲಿರುವ ತೋಪಿನ ಬೀದಿ, ಕುರುಬಗೆರೆ ಹಾಗೂ ಹಳ್ಳದಕೇರಿ ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಆ ಭಾಗದ 50ಕ್ಕೂ ಹೆಚ್ಚು ಮನೆಗಳು ನೀರಿನಿಂದ ತುಂಬಿಹೋಗಿದ್ದು, ಹಾನಿಗೊಳಗಾದ ಮನೆಯ ನಿವಾಸಿಗಳನ್ನು ತಾಲ್ಲೂಕು ಆಡಳಿತ ಮಂಡಳಿ ನಿರಾಶ್ರಿತರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

ಕಬಿನಿಯಿಂದ ನೀರು ರಿಲೀಸ್‌, ನಂಜನಗೂಡಿನಲ್ಲಿ ಮನೆಗಳು ಜಲಾವೃತ
ಸಾಧು ಶ್ರೀನಾಥ್​

Updated on: Aug 08, 2020 | 4:26 PM

[lazy-load-videos-and-sticky-control id=”jXPxD8uPPeI”]

ಮೈಸೂರು: ಕಬಿನಿ ಡ್ಯಾಂನಿಂದ ತಡರಾತ್ರಿ ಅಪಾರ ಪ್ರಮಾಣದ ನೀರನ್ನು ಬಿಡುಗಡೆ ಮಾಡಿರುವುದರಿಂದ ನಂಜನಗೂಡಿನಲ್ಲಿ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ.

ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ಹಿಂಭಾಗದಲ್ಲಿರುವ ತೋಪಿನ ಬೀದಿ, ಕುರುಬಗೆರೆ ಹಾಗೂ ಹಳ್ಳದಕೇರಿ ಸಂಪೂರ್ಣ ಜಲಾವೃತಗೊಂಡಿವೆ. ಇದರಿಂದ ಆ ಭಾಗದ 50ಕ್ಕೂ ಹೆಚ್ಚು ಮನೆಗಳು ನೀರಿನಿಂದ ತುಂಬಿಹೋಗಿದ್ದು, ಹಾನಿಗೊಳಗಾದ ಮನೆಯ ನಿವಾಸಿಗಳನ್ನು ತಾಲ್ಲೂಕು ಆಡಳಿತ ಮಂಡಳಿ ನಿರಾಶ್ರಿತರ ಕೇಂದ್ರಕ್ಕೆ ಶಿಫ್ಟ್ ಮಾಡಿದೆ.

Published On - 4:02 pm, Sat, 8 August 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us