ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ

ಬೆಂಗಳೂರಿನ ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಹನಿ ನೀರಿಗೂ ಜನ ಪರದಾಡುವಂತಹ ಸ್ಥಿತಿ ಇದೆ. ಅದರಲ್ಲೂ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಸಮಸ್ಯೆ ಎದುರಾಗಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ BWSSBಯ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.

ಮುಖ್ಯಮಂತ್ರಿಗಳ ಗೃಹಕಚೇರಿಗೂ ತಟ್ಟಿದ ನೀರಿನ ಬಿಸಿ; ಟ್ಯಾಂಕರ್​ನಲ್ಲಿ ನೀರು ಪೂರೈಕೆ
| Updated By: ಆಯೇಷಾ ಬಾನು

Updated on: Mar 05, 2024 | 12:47 PM

ಬೆಂಗಳೂರು, ಮಾರ್ಚ್​.05: ಈ ಬಾರಿ ರಾಜ್ಯದಲ್ಲಿ‌ ಬರಗಾಲ ಎದುರಾಗಿದೆ. ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳಿಗೆ ನೀರಿಲ್ಲ. ಕುಡಿಯೋ ನೀರಿಗೂ ಆಹಾಕಾರ‌ ಎದುರಾಗಿದೆ. ಹೀಗಾಗಿ‌ ರಾಜ್ಯದಲ್ಲಿನ‌ ಬರ ನಿರ್ವಹಣೆ ಪರಿಶೀಲನೆ ಕುರಿತು ಇಂದು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಇದು ಒಂದು ಕಡೆಯಾದ್ರೆ ಮತ್ತೊಂದು ಕಡೆ ಸ್ವತಃ ಮುಖ್ಯಮಂತ್ರಿಗಳ ಗೃಹಕಚೇರಿಗೂ ನೀರಿನ ಬಿಸಿ ತಟ್ಟಿದೆ. ಸಿಎಂ ಗೃಹಕಚೇರಿ ಕೃಷ್ಣಾಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗಿದೆ.

ಬೆಂಗಳೂರಿನಲ್ಲಿ ನೀರಿನ ಬವಣೆ ಹೆಚ್ಚಾದ ಬೆನ್ನಲ್ಲೇ ಕುಮಾರಕೃಪಾ ರಸ್ತೆಯಲ್ಲಿರುವ ಸಿಎಂ ಗೃಹಕಚೇರಿಯಲ್ಲೂ ನೀರಿನ ಸಮಸ್ಯೆ ಎದುರಾಗಿದ್ದು ಜಲಮಂಡಳಿ ಟ್ಯಾಂಕರ್​ನಲ್ಲಿ ನೀರು ಪೂರೈಕೆ ಮಾಡಲಾಗಿದೆ. ಬರ ನಿರ್ವಹಣೆ ಸಭೆಗೂ ಮುನ್ನ ಟ್ಯಾಂಕರ್​ನಲ್ಲಿ ನೀರು ಪೂರೈಕೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಉಡುಪಿಯಲ್ಲಿ ನಿಲ್ಲದ ಮಳೆ ಪ್ರತಾಪ, ನಗರದಲ್ಲಿ ಬೆಳಗ್ಗೆಯಿಂದ ಕುಂಭದ್ರೋಣ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಮಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸ್ವಿಮ್ಮಿಂಗ್; ಇಲ್ಲಿದೆ ವಿಡಿಯೋ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಚೆಂಡಿಯಾದಲ್ಲಿ ಮನೆಗಳು ಜಲಾವೃತ
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಟೀಮ್ ಇಂಡಿಯಾ ವಿಜಯಯಾತ್ರೆ ವೇಳೆ ಪಾಕಿಸ್ತಾನ್ ಘೋಷಣೆ ಕೂಗಿದ ಫ್ಯಾನ್ಸ್..!
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
ಕೊಡಗು: ತಡ ರಾತ್ರಿ ನಡು ರಸ್ತೆಯಲ್ಲಿ ಲಾರಿ ತಡೆದು ತರಕಾರಿ ಭಕ್ಷಿಸಿದ ಗಜರಾಜ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
Mohammed Siraj: ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್
ದರ್ಶನ್​ಗೆ ಲಕ್ಷ ಲಕ್ಷ ಹಣ ಕೊಟ್ಟಿದ್ದಕ್ಕೆ ಕಾರಣ ನೀಡಿದ ಮಾಜಿ ಮೇಯರ್