ವಯನಾಡು ಮಹಾದುರಂತ: ಒಡತಿ ಕಣ್ಣಿಗೆ ಬೀಳುತ್ತಿದ್ದಂತೆ ಓಡಿ ಬಂದು ಬಿಗಿದಪ್ಪಿದ ಸಾಕು ನಾಯಿ

ಚೂರಲ್ ಮಲದಲ್ಲಿ ಗುಡ್ಡ ಕುಸಿತ ಹಿನ್ನಲೆ ಮನೆಯವರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿತ್ತು. ಕುಟುಂಬಸ್ಥರು ಇಂದು ಕಾಳಜಿ ಕೇಂದ್ರದಿಂದ ತಾವಿದ್ದ ಸ್ಥಳಕ್ಕೆ ಬಂದಿದ್ದು ಕುಟುಂಬಸ್ಥರು ಬರುತ್ತಿದ್ದಂತೆ ಒಡತಿ ಬಳಿಗೆ ನೋಡಿ ಬಂದ ಶ್ವಾನ ಅಪ್ಪಿಕೊಂಡಿದೆ. ಈ ವೇಳೆ ಶ್ವಾನ ಹಾಗೂ ಒಡತಿ ಕಣ್ಣೀರು ಹಾಕಿದ ಘಟನೆ ಮನಕಲಕುವಂತಿತ್ತು.

ವಯನಾಡು ಮಹಾದುರಂತ: ಒಡತಿ ಕಣ್ಣಿಗೆ ಬೀಳುತ್ತಿದ್ದಂತೆ ಓಡಿ ಬಂದು ಬಿಗಿದಪ್ಪಿದ ಸಾಕು ನಾಯಿ
| Updated By: ಆಯೇಷಾ ಬಾನು

Updated on: Aug 04, 2024 | 2:19 PM

ಕೇರಳ, ಆಗಸ್ಟ್.04: ಕೇರಳದಲ್ಲಿ ಘನಘೋರ ದುರಂತ ನಡೆದು ಆರು ದಿನಗಳು ಕಳೆದಿವೆ. ಇಷ್ಟಾದ್ರೂ ಅಲ್ಲಿ ನರಕಸದೃಶ್ಯವೇ ಕಾಣ್ತಿದೆ. ಕಲ್ಲುಬಂಡೆ, ಕೆಸರಿನ ಮಧ್ಯೆ, ಮರದ ಬುಡಗಳ ಕೆಳಗೆ ಶವಗಳೇ ಕಾಣ್ತಿವೆ. ಸಾವಿನ ಎದುರು ಹೋರಾಡಿ ಬದುಕಿ ಬಂದವರ ಮುಖದಲ್ಲಿ ಕರಾಳತೆಯ ಕರಿಛಾಯೆ ಇನ್ನೂ ಆವರಿಸಿದೆ. ಶ್ವಾನವೊಂದು ತನ್ನ ಒಡತಿಯನ್ನು ನೋಡಿದ ತಕ್ಷಣ ಓಡೊಡಿ ಬಂದು ಅಪ್ಪಿಕೊಂಡ ಘಟನೆ ನಡೆದಿದ್ದು ಮನಕಲಕುವಂತಿತ್ತು.

ಲಿಯೋ ಎಂಬ ಹೆಸರಿನ ಶ್ವಾನ ತನ್ನ ಮನೆ ಒಡತಿ ಉಮಾರನ್ನು ನೋಡಿದ ತಕ್ಷಣ ಪ್ರೀತಿಯಿಂದ ಓಡಿ ಬಂದು ಅಪ್ಪಿಕೊಂಡಿದೆ. ಚೂರಲ್ ಮಲದಲ್ಲಿ ಗುಡ್ಡ ಕುಸಿತ ಹಿನ್ನಲೆ ಮನೆಯವರನ್ನು ಕಾಳಜಿ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿತ್ತು. ಕುಟುಂಬಸ್ಥರು ಇಂದು ಕಾಳಜಿ ಕೇಂದ್ರದಿಂದ ತಾವಿದ್ದ ಸ್ಥಳಕ್ಕೆ ಬಂದಿದ್ದು ಕುಟುಂಬಸ್ಥರು ಬರುತ್ತಿದ್ದಂತೆ ಒಡತಿ ಬಳಿಗೆ ನೋಡಿ ಬಂದ ಶ್ವಾನ ಅಪ್ಪಿಕೊಂಡಿದೆ. ಈ ವೇಳೆ ಶ್ವಾನ ಹಾಗೂ ಒಡತಿ ಕಣ್ಣೀರು ಹಾಕಿದ ಘಟನೆ ಮನಕಲಕುವಂತಿತ್ತು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು