ಬೈಕ್​ ಏರಿ ಪಾಂಗಾಂಗ್ ಸರೋವರಕ್ಕೆ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನಂದರು ಗೊತ್ತಾ!?

ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ, "ಪ್ಯಾಂಗಾಂಗ್ ಸರೋವರಕ್ಕೆ ಹೋಗುವ ದಾರಿ ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ ಎಂದು ನಮ್ಮ ತಂದೆ ಬಣ್ಣಿಸಿದ್ದರು’ ಎಂದು ಜ್ಞಾಪಿಸಿಕೊಂಡಿದ್ದಾರೆ. ರಾಹುಲ್ ಗಾಂಧಿ ಲಡಾಖ್ ಬೈಕ್ ರೈಡ್‌ ನ ಕೆಲವು ಫೋಟೋಗಳನ್ನು ಕಾಂಗ್ರೆಸ್ ಪಕ್ಷವೂ ತನ್ನ ಅಧಿಕೃತ ಎಕ್ಸ್ ಟ್ವಿಟ್ಟರ್​ ಹ್ಯಾಂಡಲ್‌ನಿಂದಲೂ ಹಂಚಿಕೊಂಡಿದೆ. ಪಾಂಗಾಂಗ್ ಸರೋವರದ ಬಳಿಯ ಪ್ರವಾಸಿ ಶಿಬಿರದಲ್ಲಿ ರಾಹುಲ್​ ಗಾಂಧಿ ಶನಿವಾರ ರಾತ್ರಿ ತಂಗುವ ನಿರೀಕ್ಷೆಯಿದೆ.

ಬೈಕ್​ ಏರಿ ಪಾಂಗಾಂಗ್ ಸರೋವರಕ್ಕೆ ಹೊರಟ  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನಂದರು ಗೊತ್ತಾ!?
|

Updated on:Aug 19, 2023 | 4:19 PM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Congress leader Rahul Gandhi) ಅವರು ಲಡಾಖ್ ಸ್ವಾಯತ್ತ ಹಿಲ್ ಡೆವಲಪ್‌ಮೆಂಟ್ ಕೌನ್ಸಿಲ್ -ಕಾರ್ಗಿಲ್ (ಎಲ್‌ಎಎಚ್‌ಡಿಸಿ-ಕಾರ್ಗಿಲ್ Ladakh Autonomous Hill Development Council LAHDC-Kargil) ಚುನಾವಣೆ ಅಂಗವಾಗಿ ಲಡಾಖ್ ಗೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಶನಿವಾರ ಅವರು ಪ್ಯಾಂಗೊಂಗ್ ಸರೋವರಕ್ಕೆ ಬೈಕ್​ ಪ್ರಯಾಣ (bike ride) ಮಾಡಿದರು. ವಯನಾಡ್ ಸಂಸದ (Wayanad MP) ರಾಹುಲ್ ಗಾಂಧಿ ಅವರು ತಮ್ಮ ಲಡಾಖ್‌ ಭೇಟಿ ಸಂದರ್ಭದ ಬೈಕ್ ರೈಡ್‌ನ 10 ಫೋಟೋಗಳನ್ನು Instagram ನಲ್ಲಿ ಹಂಚಿಕೊಂಡಿದ್ದಾರೆ.

ಫೋಟೋಗಳನ್ನು ಹಂಚಿಕೊಂಡ ರಾಹುಲ್ ಗಾಂಧಿ, “ಪ್ಯಾಂಗಾಂಗ್ ಸರೋವರಕ್ಕೆ ಹೋಗುವ ದಾರಿ ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದಾಗಿದೆ ಎಂದು ನಮ್ಮ ತಂದೆ ಬಣ್ಣಿಸಿದ್ದರು’ ಎಂದು ಜ್ಞಾಪಿಸಿಕೊಂಡಿದ್ದಾರೆ.

 

View this post on Instagram

 

A post shared by Rahul Gandhi (@rahulgandhi)

ರಾಹುಲ್ ಗಾಂಧಿ ಲಡಾಖ್ ಬೈಕ್ ರೈಡ್‌ ನ ಕೆಲವು ಫೋಟೋಗಳನ್ನು ಕಾಂಗ್ರೆಸ್ ಪಕ್ಷವೂ ತನ್ನ ಅಧಿಕೃತ ಎಕ್ಸ್ ಟ್ವಿಟ್ಟರ್​ ಹ್ಯಾಂಡಲ್‌ನಿಂದಲೂ ಹಂಚಿಕೊಂಡಿದೆ. ಪಾಂಗಾಂಗ್ ಸರೋವರದ ಬಳಿಯ ಪ್ರವಾಸಿ ಶಿಬಿರದಲ್ಲಿ ರಾಹುಲ್​ ಗಾಂಧಿ ಶನಿವಾರ ರಾತ್ರಿ ತಂಗುವ ನಿರೀಕ್ಷೆಯಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 19 August 23

Follow us
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ