ಬೆಳಗಾವಿ ಅಧಿವೇಶನದಲ್ಲಿ ಜಮೀರ್ ಅಹ್ಮದ್ ವಿಕೆಟ್ ಉರುಳಲೇಬೇಕು: ಡಾ ಸಿಎನ್ ಅಶ್ವಥ್ ನಾರಾಯಣ

ಇತ್ತೀಚಿಗೆ ಮುಸ್ಲಿಂ ಸಮುದಾಯದ ಸಭೆಯೊಂದರಲ್ಲಿ ಮಾತಾಡಿದ್ದ ಜಮೀರ್, ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತ ಸಮುದಾಯದ ಯುಟಿ ಖಾದರ್ ಅವರನ್ನು ಸ್ಪೀಕರ್ ಆಗಿ ಆರಿಸಿರುವುದರಿಂದ ವಿರೋಧ ಪಕ್ಷಗಳ ಸದಸ್ಯರು ಅವರಿಗೆ ನಡುಬೊಗ್ಗಿಸಿ ನಮಸ್ಕರಿಸಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು.

ಬೆಳಗಾವಿ ಅಧಿವೇಶನದಲ್ಲಿ ಜಮೀರ್ ಅಹ್ಮದ್ ವಿಕೆಟ್ ಉರುಳಲೇಬೇಕು: ಡಾ ಸಿಎನ್ ಅಶ್ವಥ್ ನಾರಾಯಣ
|

Updated on: Nov 18, 2023 | 5:08 PM

ಬೆಂಗಳೂರು: ವಸತಿ ಖಾತೆ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್ ಗೆ (BZ Zameer Ahmed Khan) ಬೆಳಗಾವಿ ವಿಧಾನ ಸಭಾ ಆಧಿವೇಶನದಲ್ಲಿ ಕಾದಿದೆಯಾ ಆಪತ್ತು? ಬಿಜೆಪಿ ನಾಯಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಹೇಳೋದನ್ನು ಕೇಳಿದರೆ ಹಾಗೆ ಅನ್ನಿಸದಿರದು. ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಅರ್ ಅಶೋಕ (R Ashoka) ತಮ್ಮನ್ನು ಭೇಟಿಯಾದ ಬಳಿಕ ಅವರೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಆಶ್ವಥ್ ನಾರಾಯಣ, ಬೆಳಗಾವಿ ಅಧಿವೇಶನದಲ್ಲಿ ಜಮೀರ್ ಅಹ್ಮದ್ ನಮ್ಮ ವಿಶೇಷ ವಿಕೆಟ್, ಅದನ್ನು ತೆಗೆಯುತ್ತೇವೆ ಅಂತ ಹೇಳಿದರು. ಜಮೀರ್ ಆಡಿದ್ದು ದುರಹಂಕಾರ, ಅಜ್ಞಾನ ಮತ್ತು ವಿರೋಧ ಪಕ್ಷದ ಸದಸ್ಯರನ್ನು ಅವಮಾನಿಸುವ ಮಾತು, ಕಾಂಗ್ರೆಸ್ ಇದನ್ನು ಸಹಿಸಿಕೊಳ್ಳಬಹುದು, ಆದರೆ ಬಿಜೆಪಿ ಸಹಿಸಿಕೊಳ್ಳುವುದು ಸಾಧ್ಯವೇ ಇಲ್ಲ, ಅವರ ವಿಕೆಟ್ ಉರುಳಿಸುವುದೇ ತಮ್ಮ ಗುರಿ ಎಂದು ಬಿಜೆಪಿ ಶಾಸಕ ಹೇಳಿದರು. ಇತ್ತೀಚಿಗೆ ಮುಸ್ಲಿಂ ಸಮುದಾಯದ ಸಭೆಯೊಂದರಲ್ಲಿ ಮಾತಾಡಿದ್ದ ಜಮೀರ್, ಕಾಂಗ್ರೆಸ್ ಪಕ್ಷ ಅಲ್ಪ ಸಂಖ್ಯಾತ ಸಮುದಾಯದ ಯುಟಿ ಖಾದರ್ ಅವರನ್ನು ಸ್ಪೀಕರ್ ಆಗಿ ಆರಿಸಿರುವುದರಿಂದ ವಿರೋಧ ಪಕ್ಷಗಳ ಸದಸ್ಯರು ಅವರಿಗೆ ನಡುಬೊಗ್ಗಿಸಿ ನಮಸ್ಕರಿಸಬೇಕು ಅಂತ ಹೇಳಿ ವಿವಾದ ಸೃಷ್ಟಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
ರಿಂಕು ಸಿಂಗ್ ಬಗ್ಗೆ ದ್ರಾವಿಡ್ ಏನೆಲ್ಲ ಹೇಳಿದ್ದಾರೆ ಗೊತ್ತೇ?: ವಿಡಿಯೋ ನೋಡಿ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ಅವರು ಗಲೀಜಿನಲ್ಲಿ ಇದ್ದಾರೆ’: ಯಾವ ಮುಲಾಜು ಇಲ್ಲದೇ ನೇರವಾಗಿ ಹೇಳಿದ ಸಂಗೀತಾ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
‘ನಾನು ವಿಸ್ಮಯ ನೋಡಿದೆ’: ಅಮ್ಮನಿಗೆ ಅಂತಿಮ ವಿದಾಯ ಹೇಳಿದ ವಿನೋದ್ ಭಾವುಕ
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಜನತಾ ದಳದಲ್ಲಿದ್ದಾಗ ಯತ್ನಾಳ್ ಮುಸಲ್ಮಾನರನ್ನು ಓಲೈಸುತ್ತಿದ್ದರು: ಪಾಟೀಲ್
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಗರುಡ ಮಾಲ್​ನಲ್ಲಿ ಮದ್ಯದ ನಶೆಯಲ್ಲಿ ಮಹಿಳೆ ರಾದ್ಧಾಂತ, ಸಿಬ್ಬಂದಿಗೆ ಥಳಿತ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಸಕಲ ಸರ್ಕಾರೀ ಗೌರವದೊಂದಿಗೆ ನೆರವೇರಿದ ಲೀಲಾವತಿ ‘ಅಮ್ಮ’ನ ಅಂತಿಮ ಸಂಸ್ಕಾರ
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಶಿವಕುಮಾರ್  ನಾರಾಯಣ ಹೃದಯಾಲಯದಲ್ಲಿ ಬೆಡ್ ರೆಡಿ ಮಾಡಿಸಿಕೊಳ್ಳಲಿ: ಯತ್ನಾಳ್
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಕೆಸಿಆರ್ ಹಿಪ್ ರಿಪ್ಲೇಸ್ಮೆಂಟ್ ಸರ್ಜರಿ, ವಾಕರ್ ಸಹಾಯದಿಂದ ನಡೆದಾಟ ಪ್ರಯತ್ನ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಉತ್ತರ ಕನ್ನಡ: ಫಕೀರರ ವೇಷದಲ್ಲಿ ಅಮಾಯಕರನ್ನ ಮೋಸ ಮಾಡ್ತಿದ್ದ ಯುವಕರು ವಶಕ್ಕೆ
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್
ಕಟುಕರಿಗೆ ಈ ವಾರ ಇದೆ ಮಾರಿ ಹಬ್ಬ; ಸೂಚನೆ ಕೊಟ್ಟ ಸುದೀಪ್