AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ರಗಡ್ ಆಗಿರೋಕೆ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ರಗಡ್ ಆಗಿರೋಕೆ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ

ರಾಜೇಶ್ ದುಗ್ಗುಮನೆ
|

Updated on: Jul 02, 2025 | 8:34 PM

Share

ಯಶ್ ತಾಯಿ ಸದ್ಯ ಸುದ್ದಿಯಲ್ಲಿ ಇದ್ದಾರೆ. ‘ಕೊತ್ತಲವಾಡಿ’ ಸಿನಿಮಾ ಮೂಲಕ ಅವರು ನಿರ್ಮಾಪಕಿ ಆಗಿದ್ದಾರೆ. ಈ ಸಿನಿಮಾದ ಪ್ರಚಾರ ನಡೆಯುತ್ತಿದೆ. ಈ ಚಿತ್ರದ ಬಗ್ಗೆ ಅವರು ಮಾತನಾಡುವಾಗ ತಾವು ರಗಡ್ ಯಾಕೆ ಎಂಬುದನ್ನು ಅವರು ವಿವರಿಸಿದ್ದಾರೆ. ಆ ವಿಡಿಯೋ ಇಲ್ಲಿ ಇದೆ.

ಅನೇಕರು ಪುಷ್ಪ (Pushpa) ಅವರನ್ನು ಅಂಬರೀಷ್​ಗೆ ಹೋಲಿಸಿದ್ದಾರೆ. ಲೇಡಿ ರೆಬೆಲ್ ಸ್ಟಾರ್ ಎಂದು ಅವರನ್ನು ಕರೆದಿದ್ದು ಇದೆಯಂತೆ. ಈ ಬಗ್ಗೆ ಪುಷ್ಪಾ ಮಾತನಾಡಿದ್ದಾರೆ. ‘ನಾವು ಒಕ್ಕಲಿಗರು. ನಮ್ಮ ಮಾತು ಸ್ಮೂತ್ ಆಗಿ ಬರಲ್ಲ. ನಾವು ಗೌಡ್ರು ಗೊತ್ತಲ್ಲ’ ಎಂದಿದ್ದಾರೆ. ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇದು ನಿರ್ಮಾಣದಲ್ಲಿ ಮೊದಲ ಅನುಭವ. ಈ ಸಿನಿಮಾ ಗೆಲ್ಲುವ ಭರವಸೆಯಲ್ಲಿ ಅವರು ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More