ಕನ್ನಡದಲ್ಲಿ ಯಾರೂ ಷಡ್ಯಂತ್ರ ಮಾಡಲ್ಲ ಎಂದ ನಿರ್ಮಾಪಕ ಕೆ.ಮಂಜು
ಕೆ. ಮಂಜು ‘ಕೋಟಿಗೊಬ್ಬ 3’ ವೀಕ್ಷಣೆ ಮಾಡಿದ್ದಾರೆ. ನಂತರದಲ್ಲಿ ಅವರು ಸಿನಿಮಾ ಬಗ್ಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ. ಈ ವೇಳೆ ಚಿತ್ರದ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.
‘ಕೋಟಿಗೊಬ್ಬ 3’ ಸಿನಿಮಾ ರಿಲೀಸ್ ವಿಳಂಬ ಆಗಿರೋ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಬಗ್ಗೆ ಸುದೀಪ್ ಅವರ ಆಪ್ತರಾದ ಜಾಕ್ ಮಂಜು ಮಾತನಾಡಿದ್ದರು. ಅಲ್ಲದೆ, 10ರಿಂದ 13 ಜನರು ಒಟ್ಟುಗೂಡಿ ಷಡ್ಯಂತ್ರ ರೂಪಿಸಿದ್ದಾರೆ. ಅವರ ಹೆಸರು ಹೇಳಲು ನಾನು ಇಷ್ಟಪಡುವುದಿಲ್ಲ ಎಂದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮಾತನಾಡಿರುವ ನಿರ್ಮಾಪಕ ಕೆ. ಮಂಜು ಅವರು ‘ಕನ್ನಡದಲ್ಲಿ ಯಾರೂ ಷಡ್ಯಂತ್ರ ಮಾಡುವುದಿಲ್ಲ. ನಾವೆಲ್ಲರೂ ಸಹೋದರರಿದ್ದಂತೆ’ ಎಂದಿದ್ದಾರೆ.
ಕೆ. ಮಂಜು ‘ಕೋಟಿಗೊಬ್ಬ 3’ ವೀಕ್ಷಣೆ ಮಾಡಿದ್ದಾರೆ. ನಂತರದಲ್ಲಿ ಅವರು ಸಿನಿಮಾ ಬಗ್ಗೆ ಟಿವಿ9 ಕನ್ನಡದ ಜತೆ ಮಾತನಾಡಿದ್ದಾರೆ. ಈ ವೇಳೆ ಚಿತ್ರದ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಅವರು ಹೇಳಿರೋದು ಏನು ಎನ್ನುವ ಬಗ್ಗೆ ವಿಡಿಯೋದಲ್ಲಿದೆ ಮಾಹಿತಿ.
ಇದನ್ನೂ ಓದಿ: Kotigobba 3: ಇಂದು ಬಿಡುಗಡೆಯಾಗುತ್ತಿಲ್ಲ ‘ಕೋಟಿಗೊಬ್ಬ 3’; ಇನ್ಯಾವಾಗ ಬಿಡುಗಡೆ? ಇಲ್ಲಿದೆ ಮಾಹಿತಿ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

