AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ಡಬಲ್ ಎಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇವೆ: ತೇಜಸ್ವೀ ಸೂರ್ಯ, ಸಂಸದ

Karnataka Assembly Polls; ಡಬಲ್ ಎಂಜಿನ್ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮುಂದಿಟ್ಟುಕೊಂಡು ವೋಟು ಕೇಳುತ್ತೇವೆ: ತೇಜಸ್ವೀ ಸೂರ್ಯ, ಸಂಸದ

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 08, 2023 | 6:35 PM

Share

ಈ ಸರ್ಕಾರದಿಂದ ಕ್ಷಿಪ್ರ ಗತಿಯಲ್ಲಿ ಆಗುತ್ತಿರುವ ಕೆಲಸಗಳು, ಸರ್ಕಾರದ ಆಡಳಿತದಲ್ಲಿ ಬಡವರ, ಕೃಷಿಕರ ಕೂಲಿ ಕಾರ್ಮಿಕರ ಬದುಕು ಹಸನಾಗಿರುವುದು ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುವುದಾಗಿ ಸಂಸದ ಹೇಳಿದರು.

ಬೀದರ್: ಬಿಜೆಪಿ ಸಂಸದ ತೇಜಸ್ವೀ ಸೂರ್ಯ (Tejasvi Surya) ಇಂದು ಬೀದರ್ ನಲ್ಲಿ ವಿದ್ಯಾರ್ಥಿಗಳ ಜೊತೆ ಸಂವಾದ (interaction) ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಯಾವ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ಮತದಾರರ ಮುಂದೆ ಹೋಗ್ತೀರಿ ಅಂತ ಸುದ್ದಿಗಾರರು ಕೇಳಿದ್ದಕ್ಕೆ ಅವರು ಡಬಲ್ ಎಂಜಿನ್ (double engine government) ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳು, ಈ ಸರ್ಕಾರದಿಂದ ಕ್ಷಿಪ್ರ ಗತಿಯಲ್ಲಿ ಆಗುತ್ತಿರುವ ಕೆಲಸಗಳು, ಸರ್ಕಾರದ ಆಡಳಿತದಲ್ಲಿ ಬಡವರ, ಕೃಷಿಕರ ಕೂಲಿ ಕಾರ್ಮಿಕರ ಬದುಕು ಹಸನಾಗಿರುವುದು ಮೊದಲಾದ ವಿಚಾರಗಳನ್ನು ಮುಂದಿಟ್ಟುಕೊಂಡು ಜನರ ಮುಂದೆ ಹೋಗುವುದಾಗಿ ಸಂಸದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ