ಸಂಸತ್ ಭವನ ಭದ್ರತಾ ಲೋಪ ಸಮಗ್ರ ತನಿಖೆ ಆಗ್ರಹಿಸಿದ್ದೇವೆ, ಸ್ಪೀಕರ್ ಭರವಸೆ ನೀಡಿದ್ದಾರೆ: ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

ಸೋಜಿಗದ ಸಂಗತಿಯೆಂದರೆ ಸಂಸತ್ ಭವನ ಪ್ರವೇಶಿಸಿದ ಯುವಕರು ತಮ್ಮ ವಿಸಿಟರ್ ಪಾಸಿನ ಬಳಕೆ ಮಾಡಿದ್ದರೂ, ಸಂಸದ ಪ್ರತಾಪ್ ಸಿಂಹರಿಂದ ಇದುವರೆಗೆ ಸಾರ್ವಜನಿಕ ಹೇಳಿಕೆ ಬಂದಿಲ್ಲ. ಅವರು ಲೋಕ ಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿಯಾಗಿ ಸ್ಪಷ್ಟನೆ ನೀಡಿರೋದು ನಿಜ. ಆದರೆ, ಜನಸಾಮಾನ್ಯರಿಗೆ ಅವರು ಪಾಸು ಯಾಕೆ ನೀಡಿದ್ದು ಅಂತ ತಿಳಿಸಬೇಡವೇ? ಯುವಕರ ಮನಸ್ಥಿತಿಯ ಬಗ್ಗೆ ಸಂಸದರಿಗೆ ಗೊತ್ತಿರಲಿಕ್ಕಿಲ್ಲ, ಅದನ್ನಾದರೂ ಅವರು ಮಾಧ್ಯಮಗಳಿಗೆ ತಿಳಿಸಿದರೆ ಚೆನ್ನಾಗಿತ್ತು.

ಸಂಸತ್ ಭವನ ಭದ್ರತಾ ಲೋಪ ಸಮಗ್ರ ತನಿಖೆ ಆಗ್ರಹಿಸಿದ್ದೇವೆ, ಸ್ಪೀಕರ್ ಭರವಸೆ ನೀಡಿದ್ದಾರೆ: ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ
|

Updated on: Dec 14, 2023 | 3:52 PM

ದೆಹಲಿ: ಸಂಸತ್ ಭವನದಲ್ಲಿ ನಿನ್ನೆ ನಡೆದ ಭದ್ರತಾ ಲೋಪ ಭಾರೀ ಚರ್ಚೆಗೆ ಕಾರಣವಾಗಿದೆ ಮತ್ತು ಭವನ ಪ್ರವೇಶಿಸಿದ ಯುವಕರು ಬಿಜೆಪಿ ಸಂಸದ ಪ್ರತಾಪ್ ಸಿಂಹ (MP Pratap Simha) ಅವರ ಸಹಿಯ ವಿಸಿಟರ್ ಪಾಸು ಪಡೆದ ಕಾರಣ ಎಲ್ಲ ಕೋನಗಳಿಂದ ಸಮಗ್ರ ತನಿಖೆ (comprehensive investigation) ಆಗಬೇಕು ಅಂತ ಕಾಂಗ್ರೆಸ್ ನಾಯಕರು ಆಗ್ರಹಿಸುತ್ತಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿಯ ತಮ್ಮ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಸಹ ತಮ್ಮ ಸರ್ಕಾರ ಘಟನೆಯ ಸಮಗ್ರ ತನಿಖೆ ನಡೆಸಲು ಮುಂದಾಗಿದೆ ಎಂದು ಹೇಳಿದರು. ಯುವಕರು ಸಂಸತ್ ಭವನ ಪ್ರವೇಶಿಸುವುದು ಸಾಧ್ಯವಾಗಿದ್ದು ಹೇಗೆ ಅವರ ಉದ್ದೇಶ ಏನಾಗಿತ್ತು ಮೊದಲಾದ ಎಲ್ಲ ಸಂಗತಿಗಳ ಸಮಗ್ರ ಚರ್ಚೆಯಾಗಬೇಕು ಅಂತ ತಾವೆಲ್ಲ ಒತ್ತಾಯಿಸಿದ್ದು, ತನಿಖೆ ನಡೆಸಿ ವರದಿಯನ್ನು ಸದನ ಮುಂದಿಡುವುದಾಗಿ ಲೋಕ ಸಭಾ ಸ್ಪೀಕರ್ ಓಂ ಬಿರ್ಲಾ ಹೇಳಿದ್ದಾರೆ ಎಂದು ಹೇಳಿದರು. ತಪ್ಪಿತಸ್ಥರು ಯಾರೇ ಆಗಿದ್ದರೂ ಶಿಕ್ಷೆಯಾಗಬೇಕು ಅನ್ನೋದು ತಮ್ಮ ಆಗ್ರಹವಾಗಿದೆ ಎಂದು ಸಚಿವೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ