AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls; ನಮ್ಮಿಂದ ಸಾಧ್ಯವಾಗಬಹುದ ಕಾರ್ಯಕ್ರಮಗಳನ್ನಷ್ಟೇ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ: ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ

Karnataka Assembly Polls; ನಮ್ಮಿಂದ ಸಾಧ್ಯವಾಗಬಹುದ ಕಾರ್ಯಕ್ರಮಗಳನ್ನಷ್ಟೇ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದೇವೆ: ಸಿಎಂ ಇಬ್ರಾಹಿಂ, ಜೆಡಿಎಸ್ ರಾಜ್ಯಾಧ್ಯಕ್ಷ

ಅರುಣ್​ ಕುಮಾರ್​ ಬೆಳ್ಳಿ
|

Updated on:Apr 27, 2023 | 7:01 PM

ಪ್ರಣಾಳಿಕೆಯಲ್ಲಿ ಎಲ್ಲ ಆಯಾಮಗಳನ್ನು ಸೇರಿಸಲಾಗಿದೆ, ಯಾವುದನ್ನೂ ಕೈಬಿಟ್ಟಿಲ್ಲ, ಪಕ್ಷದ ಗೆಲುವಿಗೆ ಆಧಾರ ತಮ್ಮ ಪ್ರಣಾಳಿಕೆಯೇ ಎಂದು ಇಬ್ರಾಹಿಂ ಹೇಳಿದರು.

ಬೆಂಗಳೂರು: ಜೆಡಿಎಸ್ ಪಕ್ಷ ಇಂದು ತನ್ನ ಚುನಾವಣಾ ಪ್ರಣಾಳಿಕೆಯನ್ನು (manifesto) ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ನೀಡಿರುವ ಆಶ್ವಾಸನೆ ಮತ್ತು ಕಾರ್ಯಕ್ರಮಗಳ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತಾಡಿದ ಪಕ್ಷದ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ (CM Ibrahim), ನಾವು ಯಾರನ್ನೂ ಟೀಕಿಸುವ ಗೋಜಿಗೆ ಹೋಗಿಲ್ಲ ಮತ್ತು ಯಾರ ಬಗ್ಗೆಯೂ ಟಿಪ್ಪಣಿ ಮಾಡಿಲ್ಲ, ನಮ್ಮಿಂದ ಸಾಧ್ಯವಾಗಬಹುದಾದ ಕಾರ್ಯಕ್ರಮಗಳನ್ನಷ್ಟೇ ಉಲ್ಲೇಖಿಸಿದ್ದೇವೆ ಎಂದು ಹೇಳಿದರು. ಪ್ರಣಾಳಿಕೆಯಲ್ಲಿ ಎಲ್ಲ ಆಯಾಮಗಳನ್ನು (aspects) ಸೇರಿಸಲಾಗಿದೆ, ಯಾವುದನ್ನೂ ಕೈಬಿಟ್ಟಿಲ್ಲ, ಪಕ್ಷದ ಗೆಲುವಿಗೆ ಆಧಾರ ತಮ್ಮ ಪ್ರಣಾಳಿಕೆಯೇ ಎಂದು ಇಬ್ರಾಹಿಂ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾಅ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Apr 27, 2023 07:01 PM