ಪ್ರವೀಣ್ ಹತ್ಯೆ ನಡೆದ ಸ್ಥಳ ಕೇರಳ ಗಡಿಭಾಗಕ್ಕೆ ಹತ್ತಿರವಾಗಿರುವುದರಿಂದ ಆ ರಾಜ್ಯದ ಪೊಲೀಸ ನೆರವು ಕೋರಲಾಗಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಕರಾವಳಿ ಭಾಗದಲ್ಲಿ ಈ ರೀತಿಯ ಕೊಲೆಗಳು ನಡೆಯುತ್ತಲೇ ಇರುವುದು ಕಳವಳಕಾರಿ ಅಂಶವಾಗಿದೆ, ಕಳೆದ ರಾತ್ರಿ ತಾವು ಆ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವರು ಹೇಳಿದರು.
ಬೆಂಗಳೂರು: ಯುವ ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು (Praveen Nettaru) ಕೊಲೆಯನ್ನು ದುರದೃಷ್ಟಕರ ಎಂದು ಹೇಳಿರುವ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಅವರು ಹತ್ಯೆ ನಡೆದ ಸ್ಥಳ ಕೇರಳ (Kerala) ಗಡಿಭಾಗಕ್ಕೆ ಸಮೀಪ ಇರುವುದರಿಂದ ಆ ರಾಜ್ಯದ ಪೊಲೀಸರ ನೆರವನ್ನು ಸಹ ಕೇಳಲಾಗಿದೆ ಎಂದರು. ಕರಾವಳಿ ಭಾಗದಲ್ಲಿ ಈ ರೀತಿಯ ಕೊಲೆಗಳು ನಡೆಯುತ್ತಲೇ ಇರುವುದು ಕಳವಳಕಾರಿ ಅಂಶವಾಗಿದೆ, ಕಳೆದ ರಾತ್ರಿ ತಾವು ಆ ಭಾಗದ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು ಆದಷ್ಟು ಬೇಗ ಹಂತಕರನ್ನು ಪತ್ತೆ ಹಚ್ಚಲಾಗುವುದು ಎಂದು ಸಚಿವರು ಹೇಳಿದರು.
Follow Us
Latest Videos
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು

