ಕಾವೇರಿ ಜಲವಿವಾದ; ಸಂಕಷ್ಟ ವರ್ಷದಲ್ಲಿ ಇನ್ನೂ ಸಂಕಷ್ಟ ಸೂತ್ರ ರೂಪಿಸಿಲ್ಲ, ಕೇಂದ್ರದ ಮಧ್ಯಸ್ಥಿಕೆ ಕೋರಿದ್ದೇವೆ: ಸಿದ್ದರಾಮಯ್ಯ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಧ್ಯಸ್ಥಿಕೆ ಕೋರಿ ಸಚಿವರ ಶೇಖಾವತ್ ಅವರಿಗೆ ಮನವಿ ಮಾಡಿದ್ದೇವೆ ಮತ್ತು ಪ್ರಧಾನಿಗೆ ಮತ್ತೊದು ಪತ್ರವನ್ನೂ ಬರೆಯಲಾಗಿದೆ ಎಂದು ಸಿಎಂ ಹೇಳಿದರು. ಬಹಳ ಬ್ಯೂಸಿಯಾಗಿರುವ ಪ್ರಧಾನಿ ತಮಗಿನ್ನೂ ಸಮಯ ನೀಡಿಲ್ಲ ಎಂದು ಅವರು ಹೇಳಿದರು.

ಕಾವೇರಿ ಜಲವಿವಾದ; ಸಂಕಷ್ಟ ವರ್ಷದಲ್ಲಿ ಇನ್ನೂ ಸಂಕಷ್ಟ ಸೂತ್ರ ರೂಪಿಸಿಲ್ಲ, ಕೇಂದ್ರದ ಮಧ್ಯಸ್ಥಿಕೆ ಕೋರಿದ್ದೇವೆ: ಸಿದ್ದರಾಮಯ್ಯ
|

Updated on: Sep 21, 2023 | 12:20 PM

ದೆಹಲಿ: ಗಡ್ಡಕ್ಕೆ ಬೆಂಕಿ ಹತ್ತಿದಾದ ಬಾವಿ ತೋಡುವ ಜಾಯಮಾನದ ಕರ್ನಾಟಕ ಸರ್ಕಾರ ಇಂದು ಬೆಳಗ್ಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ ಶೇಖಾವತ್ ರನ್ನು (Gajendra Singh Shekhawat) ಭೇಟಿಮಾಡಿತು. ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah), ಮಳೆ ಕೊರತೆಯಿಂದ ಕಾವೇರಿ ನದಿ ನೀರು ಹಂಚಿಕೆ ಸಂಬಂಧಿಸಿದಂತೆ ತೀವ್ರ ಸ್ವರೂಪದ ಬಿಕ್ಕಟ್ಟು ಎದುರಾಗಿರುವುದನ್ನು ಜಲಶಕ್ತಿ ಸಚಿವರಿಗೆ ಮನವರಿಕೆ ಮಾಡಿದ್ದೇವೆ ಮತ್ತು ಕಾವೇರಿ ಹರಿಯುವ ನಾಲ್ಕು ರಾಜ್ಯಗಳ ನಾಯಕರನ್ನು ಕರೆಸಿ ಕೇಂದ್ರ ಸರ್ಕಾರ ಮಾತಾಡಬೇಕು ಅಂತ ಹೇಳಿದ್ದೇವೆ ಎಂದು ಹೇಳಿದರು. ಉದು ಕೊರತೆ ಮಳೆಯ ಸಂಕಷ್ಟ ವರ್ಷವಾಗಿರುವುದರಿಂದ ಸಂಕಷ್ಟ ಸೂತ್ರ ಇದುವರೆಗೆ ರೂಪಿಸಿಲ್ಲ ಎಂದು ಅವರು ಹೇಳಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (PM Narendra Modi) ಮಧ್ಯಸ್ಥಿಕೆ ಕೋರಿ ಸಚಿವರ ಶೇಖಾವತ್ ಅವರಿಗೆ ಮನವಿ ಮಾಡಿದ್ದೇವೆ ಮತ್ತು ಪ್ರಧಾನಿಗೆ ಮತ್ತೊದು ಪತ್ರವನ್ನೂ ಬರೆಯಲಾಗಿದೆ ಎಂದು ಸಿಎಂ ಹೇಳಿದರು. ಬಹಳ ಬ್ಯೂಸಿಯಾಗಿರುವ ಪ್ರಧಾನಿ ತಮಗಿನ್ನೂ ಸಮಯ ನೀಡಿಲ್ಲ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಜಿಟಿ ದೇವೇಗೌಡರ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಸ್ನೇಹಮಯಿ ಕೃಷ್ಣ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ
ಗೃಹಲಕ್ಷ್ಮೀಯರಿಗೆ ದಸರಾ ಗಿಫ್ಟ್: ನವರಾತ್ರಿಗೆ ಮಹಿಳೆಯರ ಖಾತೆಗೆ ಹಣ ಜಮೆ