ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇವತ್ತು ದೇಶದಲ್ಲೇ ಅತಿಹೆಚ್ಚು ಗೌರವಿಸುವ ವ್ಯಕ್ತಿಯೆಂದರೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ, ಅವರು ಇಟ್ಟುಕೊಂಡಿರುವ ಗೌರವಕ್ಕೆ ಚ್ಯುತಿ ಬರಬಾರದೆಂಬ ಕಾರಣಕ್ಕೆ ನಾವು ಇಷ್ಟು ಬೊಗ್ಗಿದ್ದೇವೆ, ಇದಕ್ಕೂ ಮೀರಿ ಬೊಗ್ಗುವುದು ನಮ್ಮಿಂದ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಜೆಡಿಎಸ್ ಕಚೇರಿಯಲ್ಲಿ ಆಡಿದ ಮಾತಿನ ವಿಶ್ಲೇಷಣೆಯಾಗುತ್ತಿದೆ. ಅಂದರೆ ರಾಜ್ಯ ಬಿಜೆಪಿ ನಾಯಕರ ವರ್ತನೆಯಿಂದ ಅವರು ಬೇಸತ್ತಿದ್ದಾರೆಯೇ? ರಾಜ್ಯ ನಾಯಕರು ಈ ಮಾತನ್ನು ಹೇಗೆ ಅರ್ಥೈಸಿಕೊಳ್ಳಲಿದ್ದಾರೆಯೋ?
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಹೆಚ್ಡಿಕೆ ನನಗೆ ಟಿಕೆಟ್ ಕೊಡದಿದ್ರೆ ಅವರ ಮಗನಿಗೇ ಕೊಡಲಿ: ಕುಮಾರಸ್ವಾಮಿ ವಿರುದ್ಧ ಸಿಡಿದ ಸಿಪಿ ಯೋಗೇಶ್ವರ್