Assembly Session; ಅವರ ಮಾತು ಸಹನೆಯಿಂದ ಕೇಳಿದೆವು, ಅದರೆ ನಮ್ಮ ಮಾತು ಅವರು ಕೇಳಲಿಲ್ಲ: ಡಿಕೆ ಶಿವಕುಮಾರ್

ಇಷ್ಟಕ್ಕೂ ಕಾಂಗ್ರೆಸ್ ನಾಯಕರು ಅರೋಪಿಸುತ್ತಿರುವ ಬಿಜೆಪಿ ಸರ್ಕಾರd ಹಗರಣಗಳನ್ನು ಮುಖ್ಯಮಂತ್ರಿ ಹೇಳಿದ ಹಾಗೆ ತನಿಖೆಗೆ ಒಪ್ಪಿಸಲಾಗುತ್ತದೆಯೇ ಅಥವಾ ಬಟ್ಟೆಹಾವು ತೋರಿಸಿ ಬಿಜೆಪಿ ನಾಯಕರನ್ನು ಹೆದರಿಸುವ ಪ್ರಯತ್ನ ಮಾಡಲಾಗುತ್ತಿದೆಯೇ? ಬಾಯ್ಮುಚ್ಚಿಕೊಂಡಿದ್ದರೆ ಸರಿ, ಇಲ್ಲಾಂದ್ರೆ ನೋಡಿ ಮತ್ತೇ.....

Assembly Session; ಅವರ ಮಾತು ಸಹನೆಯಿಂದ ಕೇಳಿದೆವು, ಅದರೆ ನಮ್ಮ ಮಾತು ಅವರು ಕೇಳಲಿಲ್ಲ: ಡಿಕೆ ಶಿವಕುಮಾರ್
|

Updated on: Jul 19, 2024 | 7:13 PM

ಬೆಂಗಳೂರು: ವಿಧಾನಸಭಾ ಅಧಿವೇಶನದ ಇಂದಿ ಕಾರ್ಯಕಲಾಪಗಳು ಮಗಿದ ಬಳಿಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದರು. ಕಾರ್ಯಕಲಾಪದಲ್ಲಿ ಸರ್ಕಾರವು ವಿರೋಧ ಪಕ್ಷದ ನಾಯಕರಿಗೆ ಮಾತಾಡುವ ಅವಕಾಶ ಕಲ್ಪಿಸಿತ್ತು. ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ ಅವರು ಕಳೆದ 4 ದಿನಗಳಲ್ಲಿ ಬಹಳ ಹೊತ್ತು ಮಾತಾಡಿದರು. ಬೇರೆ ಶಾಸಕರು ಸಹ ಮಾತಾಡಿದರು. ಅವರು ಮಾತಾಡುವುದನ್ನೆಲ್ಲ ನಾವು ಸಹನೆಯಿಂದ ಕೇಳಿಸಿಕೊಂಡೆವು, ಅಡ್ಡಿಪಡಿಸುವ ಗೋಜಿಗೆ ಹೋಗಲಿಲ್ಲ. ಅದರೆ ಮುಖ್ಯಮಂತ್ರಿಯವರು ಉತ್ತರ ನೀಡುವಾಗ ಅವರು ಗಲಾಟೆ ಶುರುಮಾಡಿದರು. ಅವರ ಕಾಲದಲ್ಲಿ ನಡೆದ ಹಗರಣಗಳು ಪಟ್ಟಿ ಮಾಡಿ ತನಿಖೆಗೆ ಒಪ್ಪಿಸುವ ಸರ್ಕಾರದ ನಿರ್ಧಾರದ ಬಗ್ಗೆ ಅವರಿಗೆ ಪ್ರಾಯಶಃ ಸುಳಿವು ಸಿಕ್ಕಿತ್ತು. ಹಾಗಾಗೇ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಯವರು ಮಾತಾಡುವಾಗ ಪದೇಪದೆ ಅಡ್ಡಿಪಡಿಸಿ ಸದನದ ಸಮಯ ವ್ಯರ್ಥ ಮಾಡಿದರು, ಎಂದು ಶಿವಕುಮಾರ್ ಹೇಳಿದರು. ನಂತರ ಅವರು ಸದನದಲ್ಲಿ ಮುಖ್ಯಮಂತ್ರಿ ಓದಿದ ಅರೋಪಪಟ್ಟಿಯನ್ನು ವಿವರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:     ಡಬಲ್ ಡೆಕ್ಕರ್ ಫ್ಲೈಓವರ್ ಉದ್ಘಾಟಿಸಿ ತಮ್ಮ ಕಾರಲ್ಲಿ ಟೆಸ್ಟ್ ರೈಡ್ ಗೆ ಹೊರಟ ಡಿಕೆ ಶಿವಕುಮಾರ್

Follow us
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಸಿದ್ದರಾಮಯ್ಯಗೆ ರಾಜೀನಾಮೆ ಕೊಡುವ ಪರಿಸ್ಥಿತಿ ನೂರಕ್ಕೆ ನೂರು ಬರುತ್ತೆ
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಭಾರೀ ಮಳೆಯಿಂದ ಕಣ್ಣೆದುರೇ ಕುಸಿದು ಬಿದ್ದ ಮನೆ; ವಿಡಿಯೋ ವೈರಲ್
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಮೊಬೈಲ್ ಕೊಡಲಿಲ್ಲ ಎಂಬ ಕಾರಣಕ್ಕೆ ವ್ಯಕ್ತಿಯ ಮೇಲೆ ಹರಿತವಾದ ಆಯುಧದಿಂದ ಹಲ್ಲೆ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಸಿಂಗಾಪುರದಲ್ಲಿ ಡೋಲು ಬಾರಿಸಿ ಸಂಭ್ರಮಿಸಿದ ಪ್ರಧಾನಿ ಮೋದಿ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮೈಸೂರು: ದಸರಾ ಆನೆಗಳ ಮಾವುತರ ಮಕ್ಕಳ ಜತೆ ವಾಲಿಬಾಲ್ ಆಡಿದ ಸಚಿವ ಮಹದೇವಪ್ಪ
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ, ಕೇಳುವುದರಲ್ಲಿ ತಪ್ಪಿಲ್ಲ: ಡಿಕೆ ಸುರೇಶ್​
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ಇದಪ್ಪ ಕ್ಯಾಚ್ ಅಂದ್ರೆ... ಕೈಲ್ ಮೇಯರ್ಸ್ ಫೀಲ್ಡಿಂಗ್​ಗೆ ಬಹುಪರಾಕ್
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ನಮ್ಮ ಮೆಟ್ರೋ: ಸುರಂಗ ಮಾರ್ಗ ಕೊರೆದು ಯಶಸ್ವಿಯಾಗಿ ಹೊರಬಂದ ತುಂಗಾ ಟಿಬಿಎಂ
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ರೇಣುಕಾ ಸ್ವಾಮಿ ಕೊಲೆ ಕೇಸ್; ದರ್ಶನ್ ವಿರುದ್ಧ ಇರೋ ಸಾಕ್ಷಿದಾರರು ಯಾರ್ಯಾರು?
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್
ಆ್ಯಪಲ್ ಐಫೋನ್ 15 ಪ್ಲಸ್ ಫ್ಲಿಪ್​ಕಾರ್ಟ್​ ₹13,601 ಡಿಸ್ಕೌಂಟ್ ಆಫರ್