ಸಾಲ ಶೂಲ ಮಾಡಿ ದಿನನಿತ್ಯ ಕೂಲಿ ಮಾಡಿ ಆಸ್ಪತ್ರೆಗೆ 3 ಲಕ್ಷ ಹಣ ಕಟ್ಟಿದ್ರೂ ಉಳಿಯಲಿಲ್ಲ!
ಈ ನಡುವೆ ಚಿತಾಗಾರಗಳ ಮುಂದೆ ಶವಗಳನ್ನ ಹೊತ್ತು ಸಾಲು ಸಾಲು ಆ್ಯಂಬುಲೆನ್ಸ್ಗಳು ನಿಂತಿವೆ. ಒಂದು ಕಡೆ ಆ್ಯಂಬುಲೆನ್ಸ್ಗಳ ಚಾಲಕರು ಜಾಸ್ತಿ ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಲಾಗ್ತಿದೆ.
ರಾಜ್ಯದಲ್ಲಿ ದಿನೇದಿನೆ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ಚಿತಾಗಾರಗಳ ಮುಂದೆ ಶವಗಳನ್ನ ಹೊತ್ತು ಸಾಲು ಸಾಲು ಆ್ಯಂಬುಲೆನ್ಸ್ಗಳು ನಿಂತಿವೆ. ಒಂದು ಕಡೆ ಆ್ಯಂಬುಲೆನ್ಸ್ಗಳ ಚಾಲಕರು ಜಾಸ್ತಿ ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಲಾಗ್ತಿದೆ. ಈ ನಡುವೆ ಟಿವಿ9ನೊಂದಿಗೆ ಮಾತನಾಡಿದ ಮೃತರ ಸಂಬಂಧಿಕರೊಬ್ಬರು ಕಣ್ಣೀರಾಕಿದ್ರು.
(we paid 3 lakh rupees to hospital but corona patient died says a relative in bengaluru)
Also Read
ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ
Follow Us
Latest Videos
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು