ಸಾಲ ಶೂಲ ಮಾಡಿ ದಿನನಿತ್ಯ ಕೂಲಿ ಮಾಡಿ ಆಸ್ಪತ್ರೆಗೆ 3 ಲಕ್ಷ ಹಣ ಕಟ್ಟಿದ್ರೂ ಉಳಿಯಲಿಲ್ಲ!
ಸಾಲ ಶೂಲ ಮಾಡಿ ದಿನನಿತ್ಯ ಕೂಲಿ ಮಾಡಿ ಆಸ್ಪತ್ರೆಗೆ 3 ಲಕ್ಷ ಹಣ ಕಟ್ಟಿದ್ರೂ ಉಳಿಯಲಿಲ್ಲ!

ಸಾಲ ಶೂಲ ಮಾಡಿ ದಿನನಿತ್ಯ ಕೂಲಿ ಮಾಡಿ ಆಸ್ಪತ್ರೆಗೆ 3 ಲಕ್ಷ ಹಣ ಕಟ್ಟಿದ್ರೂ ಉಳಿಯಲಿಲ್ಲ!

ಸಾಧು ಶ್ರೀನಾಥ್​

Updated on: May 04, 2021 | 5:25 PM

ಈ ನಡುವೆ ಚಿತಾಗಾರಗಳ ಮುಂದೆ ಶವಗಳನ್ನ ಹೊತ್ತು ಸಾಲು ಸಾಲು ಆ್ಯಂಬುಲೆನ್ಸ್​ಗಳು ನಿಂತಿವೆ. ಒಂದು ಕಡೆ ಆ್ಯಂಬುಲೆನ್ಸ್​ಗಳ ಚಾಲಕರು ಜಾಸ್ತಿ ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಲಾಗ್ತಿದೆ.

ರಾಜ್ಯದಲ್ಲಿ ದಿನೇದಿನೆ ಕೊರೊನಾ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ನಡುವೆ ಚಿತಾಗಾರಗಳ ಮುಂದೆ ಶವಗಳನ್ನ ಹೊತ್ತು ಸಾಲು ಸಾಲು ಆ್ಯಂಬುಲೆನ್ಸ್​ಗಳು ನಿಂತಿವೆ. ಒಂದು ಕಡೆ ಆ್ಯಂಬುಲೆನ್ಸ್​ಗಳ ಚಾಲಕರು ಜಾಸ್ತಿ ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಲಾಗ್ತಿದೆ. ಈ ನಡುವೆ ಟಿವಿ9ನೊಂದಿಗೆ ಮಾತನಾಡಿದ ಮೃತರ ಸಂಬಂಧಿಕರೊಬ್ಬರು ಕಣ್ಣೀರಾಕಿದ್ರು.
(we paid 3 lakh rupees to hospital but corona patient died says a relative in bengaluru)

Also Read
ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಯಡವಟ್ಟು; ಮಾಯಪ್ಪನ ಶವವನ್ನು ಪಾಯಪ್ಪನ ಕುಂಟುಂಬಸ್ಥರಿಗೆ ಹಸ್ತಾಂತರ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು