ಬೊಮ್ಮಾಯಿ ನೇತೃತ್ವ ಮತ್ತು ಬಿ ಎಸ್ ವೈ ಮಾರ್ಗದರ್ಶನದಲ್ಲೇ ನಾವು ಚುನಾವಣೆ ಎದುರಿಸೋದು: ಎಸ್ ಟಿ ಸೋಮಶೇಖರ್
ಹಿಂದೊಮ್ಮೆ ಸಿದ್ದರಾಮಯ್ಯನವರ ಆಪ್ತ ವಲಯದ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ತಮ್ಮ ಮಾಜಿ ರಾಜಕೀಯ ಗುರುವಿಗೆ ಅಧಿಕಾರದ ಮೋಹ ಅಂತ ಲೇವಡಿ ಮಾಡಿದರು
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಯಾವ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ, ಅವರ ನೇತೃತ್ವ ಮತ್ತು ಬಿ ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿಜೆಪಿ ಚುನಾವಣೆ ಎದುರಿಸಲಿದೆ. ಸಿ ಎಮ್ ಬದಲಾವಣೆ ಆಗಲಿದೆ ಅಂತ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್ ಸೋಮಶೇಖರ್ (ST Somashekar) ಮೈಸೂರಲ್ಲಿ ಬುಧವಾರ ಹೇಳಿದರು. ಹಿಂದೊಮ್ಮೆ ಸಿದ್ದರಾಮಯ್ಯನವರ ಆಪ್ತ ವಲಯದ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ತಮ್ಮ ಮಾಜಿ ರಾಜಕೀಯ ಗುರುವಿಗೆ ಅಧಿಕಾರದ ಮೋಹ ಅಂತ ಲೇವಡಿ ಮಾಡಿದರು.
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

