ಫ್ರೀ ಬಸ್ ಬಳಿಕ ತುಮಕೂರು ಅಮಾನಿಕೆರೆಯಲ್ಲಿ ಮಹಿಳೆಯರಿಗೆ ವಾರಾಂತ್ಯ ಫ್ರೀ ಬೋಟಿಂಗ್

ತುಮಕೂರು: ಕಾಂಗ್ರೆಸ್​​​ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ತಡ ಬಹುತೇಕ ಎಲ್ಲೆಲ್ಲೂ ಮಹಿಳೆಯರಿಗೆ ಉಚಿತ ಉಚಿತ ಎನ್ನುವಂತಾಗಿದೆ! ಇದೇ ವಾರಾಂತ್ಯ ಅಂದರೆ ಇದೇ ಶನಿವಾರ-ಭಾನುವಾರ ತುಮಕೂರು ಅಮಾನಿಕೆರೆಯಲ್ಲಿ ಮಹಿಳೆಯರಿಗಾಗಿ ಫ್ರೀ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ.

ಫ್ರೀ ಬಸ್ ಬಳಿಕ ತುಮಕೂರು ಅಮಾನಿಕೆರೆಯಲ್ಲಿ  ಮಹಿಳೆಯರಿಗೆ ವಾರಾಂತ್ಯ ಫ್ರೀ ಬೋಟಿಂಗ್
| Updated By: ಸಾಧು ಶ್ರೀನಾಥ್​

Updated on: Aug 12, 2023 | 1:22 PM

ತುಮಕೂರು, ಆಗಸ್ಟ್​ 12 : ಕಾಂಗ್ರೆಸ್​​​ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದೇ ತಡ ಬಹುತೇಕ ಎಲ್ಲೆಲ್ಲೂ ಮಹಿಳೆಯರಿಗೆ (Women) ಉಚಿತ ಉಚಿತ ಎನ್ನುವಂತಾಗಿದೆ! ಇದೇ ವಾರಾಂತ್ಯ ಅಂದರೆ ಇದೇ ಶನಿವಾರ-ಭಾನುವಾರ ತುಮಕೂರು ಅಮಾನಿಕೆರೆಯಲ್ಲಿ (Amanikere lake in Tumkur) ಮಹಿಳೆಯರಿಗಾಗಿ ಫ್ರೀ ಬೋಟಿಂಗ್ ವ್ಯವಸ್ಥೆ (Weekend free boating) ಮಾಡಲಾಗಿದೆ. ಇದು ಬೋಟಿಂಗ್ ಪ್ರಿಯರಿಗೆ ನಿಜಕ್ಕೂ ಗುಡ್ ನ್ಯೂಸ್ ಆಗಿದೆ. ಅಂದಹಾಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಜಿಲ್ಲಾಧಿಕಾರಿ ಶ್ರೀನಿವಾಸ್ ಮೂರ್ತಿ ಬೋಟಿಂಗ್ ರೈಡ್ ಮಾಡುವ ಮೂಲಕ ತುಮಕೂರಿನ ಅಮಾನಿಕೆರೆಯಲ್ಲಿ ಬೋಟಿಂಗ್ ಉದ್ಘಾಟನೆ ಮಾಡಿದರು.

ಕೊರೊನಾ ಸೇರಿದಂತೆ ನಾನಾ ಕಾರಣದಿಂದ ಅಮಾನಿಕೆರೆಯಲ್ಲಿ ಬೋಟಿಂಗ್ ಬಂದ್ ಆಗಿತ್ತು. ಆದರೆ ಇದೇ ಜಿಲ್ಲೆಯವರಾದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಸ್ವತಃ ತಾವೂ ಬೋಟ್​ ರೈಡ್ ಮಾಡುವ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಜಿಲ್ಲಾಧಿಕಾರಿ ಶ್ರೀನಿವಾಸ್ ಮೂರ್ತಿ ಅವರು ಮಾತನಾಡಿ ಇಂದು ಮತ್ತು ನಾಳೆ ಮಹಿಳೆಯರಿಗೆ ಉಚಿತ ಬೋಟಿಂಗ್ ವ್ಯವಸ್ಥೆ ಇರುತ್ತದೆ. ನಿಗದಿತ ಶುಲ್ಕ ಪಾವತಿಸಿ ಬೋಟಿಂಗ್ ಮಾಡಬಹುದು ಎಂದರು. ಈ ಮಧ್ಯೆ, ಅಮಾನಿಕೆರೆಯಲ್ಲಿ ವಿವಿಧ ಮಾದರಿ ಬೋಟಿಂಗ್ ರೇಟ್ ಬಿಡುಗಡೆ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಬಿಜೆಪಿಯಲ್ಲಿ ತೀವ್ರಗೊಂಡ ವಿಜಯೇಂದ್ರ ಹಠಾವೋ ಹೋರಾಟ
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ