ಸಾಲು ಸಾಲು ರಜೆ: ಊರುಗಳಿಗೆ ತೆರಳುತ್ತಿರುವ ಜನ, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್
ಬೆಂಗಳೂರಿನಲ್ಲಿ ವಾರಾಂತ್ಯದ ರಜೆ ಮತ್ತು ಗೌರಿ-ಗಣೇಶ ಹಬ್ಬದಿಂದಾಗಿ ಭಾರಿ ಸಂಚಾರ ದಟ್ಟಣೆ ಉಂಟಾಗಿದೆ. ತುಮಕೂರು, ಬಳ್ಳಾರಿ, ಶಿವಾನಂದ ಸರ್ಕಲ್ ಫ್ಲೈಓವರ್ ಮತ್ತು ಮೈಸೂರು ರಸ್ತೆಗಳಲ್ಲಿ ವಾಹನಗಳು ಗಂಟೆಗಟ್ಟಲೆ ಸಿಲುಕಿಕೊಂಡಿವೆ. ಬಹುತೇಕ ರಸ್ತೆಗಳು ಜನದಟ್ಟಣೆಯಿಂದ ತುಂಬಿವೆ. ಇದರಿಂದ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಬೆಂಗಳೂರು, ಆಗಸ್ಟ್ 22: ವಾರಾಂತ್ಯದ ರಜೆ ಮತ್ತು ಗೌರಿ- ಗಣೇಶ ಹಬ್ಬ (Gauri-Ganesha Festival) ಅಂತ ಬೆಂಗಳೂರಿನಿಂದ (Bengaluru) ಅನೇಕ ಜನರು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ತುಮಕೂರು, ಬಳ್ಳಾರಿ, ಶಿವನಾಂದ ಸರ್ಕಲ್ ಫ್ಲೈ ಓವರ್ ಮತ್ತು ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಗಂಟೆಗಟ್ಟಲೇ ಟ್ರಾಫಿಕ್ನಲ್ಲಿ ಸಿಲುಕಿಕೊಂಡಿದ್ದಾರೆ. ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣಾಗಿದ್ದಾರೆ.
Published on: Aug 22, 2025 10:13 PM
Latest Videos
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂಕಿ ಹಚ್ಚಿದ ಯುವಕ!

