ಶ್ರಾವಣ ಮಾಸದ ಕೊನೆ ವಾರದ ವಾರ ಭವಿಷ್ಯ. ಕ್ರೋಧಿನಾಮ ಸಂವತ್ಸರ, ದಕ್ಷಿಣಾಯನ, ಶ್ರಾವಣ ಮಾಸ, ವರ್ಷ ಋತು, ಕೃಷ್ಣ ಪಕ್ಷ ಬರುತ್ತದೆ. ಕೃಷ್ಣ ಜನ್ಮಾಷ್ಟಮಿ ಇದೆ. ಆಗಸ್ಟ್ 26 ರಿಂದ ಸೆಪ್ಟೆಂಬರ್ 1ರವರೆಗಿನ ರಾಶಿ ಫಲ ಹೇಗಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:07 am, Sun, 25 August 24