Weekly Horoscope: ಈ ರಾಶಿಯವರಿಗೆ ಬರಲಿದೆ ಸಾಲು ಸಾಲು ಸಂಕಷ್ಟ
ಅ.6 ರಿಂದ ಅ.12 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 5: ಅ.6 ರಿಂದ ಅ.12 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಹಾಸನಾಂಬಾ ದರ್ಶನ, ಚಾಮುಂಡಿ ರಥೋತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.