AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ

ಸೆಪ್ಟೆಂಬರ್​ ತಿಂಗಳ ಕೊನೇಯ ವಾರದ ಭವಿಷ್ಯ. ಸೆಪ್ಟೆಂಬರ್​ 23 ರಿಂದ 29ರವರೆಗೆ ಗ್ರಹಗಳ ಸಂಚಾರ, ಭವಿಷ್ಯ ಏನು? ಗೋಚಾರ ಫಲಗಳೇನು? ಏನು ವಿಶೇಷವಿರುತ್ತದೆ? ಯಾವ ರೀತಿಯಾದ ಮುನ್ನೆಚ್ಚರಿಕೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂಬುವುದುನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಹೇಳಿದ್ದಾರೆ.

ಆಯೇಷಾ ಬಾನು
ಆಯೇಷಾ ಬಾನು|

Updated on: Sep 22, 2024 | 6:52 AM

Share

ಸೆಪ್ಟೆಂಬರ್​ ತಿಂಗಳ ಕೊನೆಯ ವಾರದ ಭವಿಷ್ಯ. ಸೆಪ್ಟೆಂಬರ್​​​ 23 ರಿಂದ ಸೆಪ್ಟೆಂಬರ್​ 29 ರವರೆಗಿನ ರಾಶಿ ಫಲ ಹೇಗಿರಲಿದೆ ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಈ ವಾರ ಗ್ರಹಗಳ ಚಲನೆಯಲ್ಲಿ ವ್ಯತ್ಯಾಸವಾಗಲಿದ್ದು ಇದರಿಂದ ಕೆಲವು ರಾಶಿಗಳಿಗೆ ಉತ್ತಮ ದಿನಗಳು ಬರಲಿವೆ. ಸೂರ್ಯನು ಸ್ವಕ್ಷೇತ್ರದಿಂದ ಬುಧನ ಸ್ಥಾನಕ್ಕೆ ಹೋಗವನು. ಶುಕ್ರನು ನೀಚಸ್ಥಾನದಿಂದ ಸ್ವಕ್ಷೇತ್ರದಲ್ಲಿ ಇದ್ದಾನೆ. ಬುಧನೂ ಸ್ವಕ್ಷೇತ್ರ ಹಾಗೂ ಉಚ್ಚ ಕ್ಷೇತ್ರದಲ್ಲಿ ಇದ್ದು ಉತ್ತಮ‌ಫಲವನ್ನೇ ಕೊಡುವವನಾಗಿದ್ದಾನೆ. ಶನಿಯೂ ಸ್ವಕ್ಷೇತ್ರದಲ್ಲಿ ಇದ್ದಾನೆ. ಹೀಗೆ ನಾಲ್ಕು ಗ್ರಹಗಳು ಖಗೋಲದಲ್ಲಿ ಶ್ರೇಷ್ಠ ಸ್ಥಾನದಲ್ಲಿ ಇರುವುದು ಶುಭಫಲವನ್ನೇ ಕೊಡುವವರಾಗಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಸೇತುವೆ ಕುಸಿತ; 10 ಜನರಿಗೆ ಗಾಯ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ
ಮಂಗಳೂರಿಗೆ ಬಂದ ಶಾರುಖ್ ಖಾನ್, ಬಾದ್​​ಶಾನ ನೋಡಲು ಮುಗಿಬಿದ್ದ ಜನ