Weekly Horoscope: ಸರ್ವತ್ರ ಏಕಾದಶಿಯಿರುವ ಈ ವಾರ ಹೇಗಿರಲಿದೆ
ಅ.13 ರಿಂದ ಅ.19 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಕಾಲಾಷ್ಠಮಿ , ವಿಶ್ವ ಅಂದರ ದಿನಾಚರಣೆ, ಕೆಲವು ಉತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 12: ಅ.13 ರಿಂದ ಅ.19 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಕಾಲಾಷ್ಠಮಿ , ವಿಶ್ವ ಅಂದರ ದಿನಾಚರಣೆ, ಕೆಲವು ಉತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Latest Videos
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು

