Weekly Horoscope: ಸರ್ವತ್ರ ಏಕಾದಶಿಯಿರುವ ಈ ವಾರ ಹೇಗಿರಲಿದೆ
ಅ.13 ರಿಂದ ಅ.19 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಕಾಲಾಷ್ಠಮಿ , ವಿಶ್ವ ಅಂದರ ದಿನಾಚರಣೆ, ಕೆಲವು ಉತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 12: ಅ.13 ರಿಂದ ಅ.19 ರವರೆಗಿನ ಈ ವಾರದಲ್ಲಿ ವಿಶ್ವಾವಸು ನಾಮ ಸಂವತ್ಸರ , ದಕ್ಷಿಣಾಯಣ, ಶರದ್ ಋತು, ಆಶ್ವೀಜ ಮಾಸವಿದ್ದು, ಅನೇಕ ಕಾರ್ಯಕ್ರಮಗಳು ನೆರವೇರಲಿವೆ. ಕಾಲಾಷ್ಠಮಿ , ವಿಶ್ವ ಅಂದರ ದಿನಾಚರಣೆ, ಕೆಲವು ಉತ್ಸವಗಳು ಈ ವಾರ ನೆರವೇರಲಿವೆ. ಈ ವಾರ ದ್ವಾದಶ ರಾಶಿಗಳ ಫಲಾಫಲ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

