AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP workers join Congress; ಬಿಜೆಪಿಯಿಂದ ಸಾಮಾಜಿಕ ನ್ಯಾಯದ ನಿರೀಕ್ಷೆ ಇಟ್ಟುಕೊಳ್ಳುವುದು ಅರ್ಥಹೀನ: ಸಿದ್ದರಾಮಯ್ಯ

BJP workers join Congress; ಬಿಜೆಪಿಯಿಂದ ಸಾಮಾಜಿಕ ನ್ಯಾಯದ ನಿರೀಕ್ಷೆ ಇಟ್ಟುಕೊಳ್ಳುವುದು ಅರ್ಥಹೀನ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ

Updated on:Mar 07, 2023 | 2:38 PM

ಕಾಂಗ್ರೆಸ್ ವಾಪಸ್ಸಾಗುವ ಒಳ್ಳೇ ನಿರ್ಧಾರವನ್ನು ಅವರು ತೆಗೆದುಕೊಂಡಿದ್ದಾರೆ, ಅವರಿಗೆ ಸ್ವಾಗತ ಕೋರುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ನಗರದ ಕೆಪಿಸಿಸಿ ಕಚೇರಿಯಲ್ಲಿ ಇಂದು ಕೆಲ ಬಿಜೆಪಿ ಮುಖಂಡರನ್ನು (BJP leaders) ಪಕ್ಷಕ್ಕೆ ಸೇರಿಸಿಕೊಂಡ ನಂತರ ಮಾತಾಡಿದ ಹಿರಿಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯನವರು (Siddaramaiah) ಬಿಜೆಪಿ ನಾಯಕರು ಮಾತಾಡುವ ಸಾಮಾಜಿಕ ನ್ಯಾಯದ (social justice) ಬಗ್ಗೆ ಬಜೆಟ್ ಅನ್ನು ಆಧಾರವಾಗಿಟ್ಟುಕೊಂಡು ತರಾಟೆಗೆ ತೆಗೆದುಕೊಂಡರು. ನಂತರ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡರನ್ನು ಉದ್ದೇಶಿಸಿ ಅವರ ಪೈಕಿ ಕೆಲವರು ತನ್ನೊಂದಿಗಿದ್ದರು ಆದರೆ ಕೆಲ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿಂದಾಗಿ ದೂರವಾಗಿದ್ದರು. ಕಾಂಗ್ರೆಸ್ ವಾಪಸ್ಸಾಗುವ ಒಳ್ಳೇ ನಿರ್ಧಾರವನ್ನು ಅವರು ತೆಗೆದುಕೊಂಡಿದ್ದಾರೆ, ಅವರಿಗೆ ಸ್ವಾಗತ ಕೋರುತ್ತಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 07, 2023 01:26 PM