ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?

ಕನಕಪುರ ತಾಲೂಕಿನ ಶ್ರೀದೇಗುಲ ದೇವಸ್ಥಾನಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ(V Somanna) ಭೇಟಿ ನೀಡಿದ್ದರು. ಬಳಿಕ ಮೇಕದಾಟು ನೀರು ಹಂಚಿಕೆ ವಿಚಾರ ಕುರಿತು ಮಾತನಾಡಿದ ಅವರು, ‘ ಇದು ಪ್ರಕೃತಿಮಯದ ವಿಚಾರವಾಗಿದ್ದು, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ತಮಿಳುನಾಡು, ಪಾಂಡಿಚೇರಿ ಸರ್ಕಾರ ಕೂತು ಬಗೆಹರಿಸಿಕೊಳ್ಳಬೇಕು. ಕೂತು ಮಾತನಾಡಿದ್ರೆ ಎಂತಹ ಸಮಸ್ಯೆ ಆದರೂ ಬಗೆಹರಿಯುತ್ತದೆ ಎಂದರು.

ಮೇಕೆದಾಟು ಬಗ್ಗೆ ಕೇಂದ್ರ ಜಲಶಕ್ತಿ ಮಂತ್ರಿ ವಿ ಸೋಮಣ್ಣ ಹೇಳಿದ್ದೇನು?
|

Updated on: Jun 15, 2024 | 3:44 PM

ರಾಮನಗರ, ಜೂ.15: ಕನಕಪುರ ತಾಲೂಕಿನ ಶ್ರೀದೇಗುಲ ದೇವಸ್ಥಾನಕ್ಕೆ ಕೇಂದ್ರ ಸಚಿವ ವಿ ಸೋಮಣ್ಣ(V Somanna) ಭೇಟಿ ನೀಡಿದ್ದರು. ಬಳಿಕ ಮೇಕದಾಟು ನೀರು ಹಂಚಿಕೆ ವಿಚಾರ ಕುರಿತು ಮಾತನಾಡಿದ ಅವರು, ‘ ಇದು ಪ್ರಕೃತಿಮಯದ ವಿಚಾರವಾಗಿದ್ದು, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ, ತಮಿಳುನಾಡು, ಪಾಂಡಿಚೇರಿ ಸರ್ಕಾರ ಕೂತು ಬಗೆಹರಿಸಿಕೊಳ್ಳಬೇಕು. ಕೂತು ಮಾತನಾಡಿದ್ರೆ ಎಂತಹ ಸಮಸ್ಯೆ ಆದರೂ ಬಗೆಹರಿಯುತ್ತದೆ. ಕಾನೂನಿನ ಚೌಕಟ್ಟಿನಲ್ಲಿ ಏನ್ ಕೆಲಸ ಆಗಬೇಕೋ ಅದಾಗುತ್ತದೆ ಎಂದು ಹೇಳಿದರು.

ರಾಜ್ಯಕ್ಕೆ ಹೊಸ ರೈಲ್ವೆ ಯೋಜನೆ ವಿಚಾರ, ‘ಹೊಸ ಯೋಜನೆಗಳಿಗೆ ರಾಜ್ಯಗಳದ್ದೇ ಸಮಸ್ಯೆ ಇದೆ. ರಾಜ್ಯಗಳು ಜಾಗ ಕೊಡಬೇಕು, ಅದರ ಜೊತೆ ದುಡ್ಡು ಕೊಡಬೇಕು. ರಾಜ್ಯದಲ್ಲಿ ಲೆವಲ್ ಕ್ರಾಸಿಂಗ್ ಬಗ್ಗೆ ಕೆಲಸ ಮಾಡುತ್ತೇನೆ. ಬರೀ ನಮ್ಮ ರಾಜ್ಯ ಮಾತ್ರವಲ್ಲ, ಇಡೀ ದೇಶದಲ್ಲಿ ಲೆವಲ್ ಕ್ರಾಸಿಂಗ್ ಅಭಿವೃದ್ದಿಗೆ ಕೆಲಸ ನಡೆಯಲಿದೆ. ಖರ್ಗೆ ಕಾಲದಲ್ಲಿ ಕನಕಪುರ ಚಾಮರಾಜನಗರ ರೈಲ್ವೆ ಕೆಲಸ ಹಾಗೆಯೇ ಇದೆ. ಧೃವನಾರಾಯಣ ಹಿಂಸೆ ಕೊಟ್ಟದಕ್ಕೆ ಕೆಲಸ ತೆಗೆದುಕೊಳ್ಳಲಾಗಿತ್ತು. ಆದರೆ, ನಾನೇ ಇನ್ಫ್ರಾಟ್ರಕ್ಟರ್ ಮಂತ್ರಿ ಆಗಿದ್ದಾಗ ಮುತುವರ್ಜಿ ವಹಿಸಿದ್ದೆ.ಪ್ರಧಾನಿ ಮೋದಿ ಮಂತ್ರಿಯಾದ ಒಂದು ತಾಸಿನಲ್ಲಿ ನಮಗೆಲ್ಲ ಬಿಸಿ ಮುಟ್ಟಿಸಿದ್ದಾರೆ. ರಾಜ್ಯದಲ್ಲಿ ಹತ್ತು ವರ್ಷ ಮಂತ್ರಿಯಾಗಿ ಕೆಲಸ ಮಾಡಿದ ಅನುಭವವಿದೆ. ಅದನ್ನೇ ಈಗ ಎನ್​ಡಿಎ ಸರಕಾರ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ರೇಣುಕಾ ಸ್ವಾಮಿ ಪ್ರಕರಣ: ಪವಿತ್ರಾ ಗೌಡ ಪರ ವಕೀಲರ ಆಕ್ರೋಶದ ಪ್ರತಿಕ್ರಿಯೆ
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕೋರ್ಟ್​ ಆವರಣದಲ್ಲೂ ದರ್ಶನ್​ಗೆ ಅಭಿಮಾನಿಗಳ ಜೈಕಾರ; ವಿಡಿಯೋ ನೋಡಿ..
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಕಟ್ಟಡ ದಿಢೀರ್ ಕುಸಿತ; ಅವಶೇಷಗಳಡಿ ಸಿಲುಕಿದ್ದ 8 ಕಾರ್ಮಿಕರ ಪೈಕಿ 2 ರಕ್ಷಣೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ರಾಜ್ಯದಾದ್ಯಂತ ಬಿಜೆಪಿ ಪ್ರತಿಭಟನೆ
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ದರ್ಶನ್​ಗೆ ಚಿತ್ರರಂಗದಲ್ಲಿ ಬೆಳೆಯಬೇಕೆಂಬ ಛಲ ಬಂದಿದ್ದು ಹೇಗೆ?
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಜಯದೇವದಲ್ಲಿ ನೀರಿಲ್ಲದೇ ಶಸ್ತ್ರಚಿಕಿತ್ಸೆ ಸ್ಥಗಿತ, ಕ್ರಮಕ್ಕೆ ಅಶೋಕ್ ಆಗ್ರಹ
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಡಿಎನ್​ಎ ಟೆಸ್ಟ್ ನಡೆದೇ ಇಲ್ಲ? ದರ್ಶನ್ ಪರ ವಕೀಲರು ಹೇಳಿದ್ದಿಷ್ಟು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ಗದಗ: ಗೋದಾಮಿನಲ್ಲಿ ಲಕ್ಷಾಂತರ ಮೌಲ್ಯದ ಅಕ್ಕಿ, ಗೋಧಿ ಹುಳುಗಳ ಪಾಲು
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ವಿಚಾರಣೆ ಏಕೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ
Horoscope: ಈ ರಾಶಿಯವರಿಗೆ ಇಂದು ಪಿತ್ರಾರ್ಜಿತ ಸಂಪತ್ತಗಳು ಸಿಗುವ ಸಾಧ್ಯತೆ