ವೋಟು ಹಾಕಿಸಿಕೊಂಡು ಸೊಸೆಗೆ ಮಾತ್ರ ಹಣವೆಂದ್ರೆ ಹೇಗೆ? ಅತ್ತೆ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆ ಮನೆಯ ಮಹಾಲಕ್ಷಿಯರ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದು, ನಮ್ಮ ಬಳಿ ವೋಟು ಹಾಕಿಸಿಕೊಂಡು ಈಗ ಸೊಸೆಗೆ ಮಾತ್ರ 2000 ರೂ. ಅಂದರೆ ಹೇಗೆ ಎಂದು ಅತ್ತೆಯಂದಿರು ಪ್ರಶ್ನಿಸುತ್ತಿದ್ದಾರೆ.

|

Updated on:Jun 01, 2023 | 10:08 PM

ಫ್ರೀ..ಫ್ರೀ..ಫ್ರೀ…ಅಂತಾನೆ ಚುನಾವಣೆ ಪ್ರಚಾರದ ವೇಳೆ ಐದು ಘೋಷಣೆ ಮೊಳಗಿಸಿದ್ದ ಕಾಂಗ್ರೆಸ್‌ (Congress) ಸದ್ಯ ಅಧಿಕಾರದ ಗದ್ದುಗೆ ಮೇಲಿದೆ. ಸರ್ಕಾರ ರಚನೆಯಾದ ಮೊದಲ ದಿನದಿಂದಲೂ ಗ್ಯಾರಂಟಿ ಜಾರಿಗಾಗಿಯೇ ಸರ್ಕಾರ ಪ್ರಯತ್ನಿಸುತ್ತಿದೆ. ಹಾಗಾಗಿ ರಾಜ್ಯದ ಜನರ ಚಿತ್ತ ಆ 5 ಗ್ಯಾರಂಟಿ ಯೋಜನೆಗಳ ಮೇಲಿದೆ. ಅದರಲ್ಲಿಯೂ ಗೃಹಲಕ್ಷ್ಮಿ ಯೋಜನೆ ಮನೆಯ ಮಹಾಲಕ್ಷ್ಮಿಯರ ನಡುವೆ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ನಮ್ಮ ಬಳಿ ವೋಟು ಹಾಕಿಸಿಕೊಂಡು ಈಗ ಸೊಸೆಗೆ ಮಾತ್ರ 2000 ರೂ. ಅಂದರೆ ಹೇಗೆ? ನಮಗೂ 2000 ರೂ.  ಕೊಡಿ ಎಂದು ಅತ್ತೆ ಪ್ರಶ್ನಿಸಿದ್ದಾರೆ. ಒಬ್ಬರಿಗೆ ಮಾತ್ರ ಹಣ ಕೊಡೋದು ಅಂತ ಮೊದಲೇ ಹೇಳಿದ್ರೆ ಮನೆಗೆ ಒಂದೇ ವೋಟ್ ಹಾಕುತ್ತಿದ್ದೇವು ಎನ್ನುತ್ತಾರೆ. ಸರ್ಕಾರ 2000 ರೂ. ಕೊಡುವುದಾದ್ರೆ ಇಬ್ಬರಿಗೆ ಕೊಡಿ, ಇಲ್ಲಾಂದ್ರೆ ಸಂಸಾರದಲ್ಲಿ ಒಡಕ್ಕುಂಟಾಗುತ್ತವೆ ಎನ್ನಲಾಗುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 10:08 pm, Thu, 1 June 23

Follow us
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
‘ರೈತನ ಮಗನಾಗಿ ಕಾವೇರಿ ಹೋರಾಟಕ್ಕೆ ನನ್ನ ಬೆಂಬಲ ಇದೆ’: ಧ್ರುವ ಸರ್ಜಾ
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ
ಹಾಸನ ಉಸ್ತುವಾರಿ ಸಚಿವ ರಾಜಣ್ಣ ವಿರುದ್ಧ ಮಾಜಿ ಶಾಸಕ ಲಿಂಗೇಶ್ ವಾಗ್ದಾಳಿ