AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್ ಎಂದರೇನು? ಲಕ್ಷಣಗಳು ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ಭಯಾನಕ ರೋಗ ಅಂದರೆ ಕ್ಯಾನ್ಸರ್​. ಇಂದು ಕ್ಯಾನ್ಸರ್​​ಗಳಲ್ಲಿ ಒಂದಾದ ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್​​ನ ಲಕ್ಷಣ, ಚಿಕಿತ್ಸೆ ಹಾಗೂ ಮುಂತಾದ ಹತ್ತು ಹಲವು ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್ ಎಂದರೇನು? ಲಕ್ಷಣಗಳು ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ
Gastrointestinal Cancer
ಅಕ್ಷತಾ ವರ್ಕಾಡಿ
|

Updated on:Nov 24, 2023 | 4:19 PM

Share

ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ಭಯಾನಕ ರೋಗ ಅಂದರೆ ಕ್ಯಾನ್ಸರ್​. ಈ ರೋಗ ಬಂತೆಂದರೆ ಜನರು ಚಿಕಿತ್ಸೆಯ ಬಗ್ಗೆ ಯೋಚನೆ ಮಾಡುವುದಕ್ಕಿಂತ ಹೆಚ್ಚಾಗಿ ಭಯ ಪಡುವುದೇ ಹೆಚ್ಚು. ಆದರೆ ಭಯ ಪಡುವ ಅವಶ್ಯಕತೆಯಿಲ್ಲ. ಯಾಕೆಂದರೆ ಆಧುನಿಕ ವೈದ್ಯಕೀಯ ಲೋಕದಲ್ಲಿ ಕ್ಯಾನ್ಸರ್​​ ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ಇದೆ. ಚಿಕಿತ್ಸೆ ಮತ್ತು ಔಷಧೀಯ ಕ್ಷೇತ್ರದಲ್ಲಿ ಸಾಕಷ್ಟು ಅತ್ಯಾಧುನಿಕ ಸಂಶೋಧನೆಗಳು ಆಗ್ತಾ ಇರೋದ್ರಿಂದ ಪರಿಣಿಯ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಸಾಮಾನ್ಯರಂತೆ ಜೀವನ ನಡೆಸಬಹುದು. ಇಂದು ಕ್ಯಾನ್ಸರ್​​ಗಳಲ್ಲಿ ಒಂದಾದ ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್​​ನ ಲಕ್ಷಣ, ಚಿಕಿತ್ಸೆ ಏನು? ಮುಂತಾದ ಹತ್ತು ಹಲವು ಪ್ರಶ್ನೆಗಳಿಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:18 pm, Fri, 24 November 23

Follow Us
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಸಚಿನ್ ಕ್ರಿಕೆಟ್ ದೇವರಾದರೆ, ವೈಭವ್ ದೇವರ ಮಗ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಬಿಜೆಪಿ ಅಭ್ಯರ್ಥಿಗಳಿಗೆ ಕಷ್ಟ ಆಗಿದ್ಯಾಕೆ? ರಘು ಕೌಟಿಲ್ಯ ಏನಂದ್ರು ನೋಡಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಪರಿಷತ್​​ ಚುನಾವಣೆ ಫಲಿತಾಂಶ: ಕಾಂಗ್ರೆಸ್​​ ನಾಯಕರಿಂದ ಸುದ್ದಿಗೋಷ್ಠಿ
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಸಂಪೂರ್ಣ ಬತ್ತಿದ ಕಾವೇರಿ: ಮೈಸೂರು, ಬೆಂಗಳೂರಲ್ಲಿ ಕುಡಿಯುವ ನೀರಿಗೂ ಬರ?
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಮಾಜಿ ಸಂಸದೆ ಸುಮಲತಾ ಅಂಬರೀಶ್ ಬಗ್ಗೆ ರೇವಣ್ಣ ಅಚ್ಚರಿಯ ಹೇಳಿಕೆ
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಪರಿಷತ್ ಚುನಾವಣೆ: ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್​ ನಾಯಕರು
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ಬಿಗ್​​ಬಾಸ್​​ಗೆ ಹೋಗಲು ರೆಡಿ ಆಗಿದ್ದಾರಾ ಸೂರಜ್: ಹಾಸ್ಯ ನಟ ಹೇಳಿದ್ದೇನು?
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ನಿರ್ದೇಶಕ ಓಂ ಪ್ರಕಾಶ್ ಹೇಳಿದ ಉಪ್ಪಿಟ್ಟು ಮತ್ತು ದರ್ಶನ್ ಕತೆ: ವಿಡಿಯೋ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಯತ್ನಾಳ್​​ಗೆ ಕಾಂಗ್ರೆಸ್​​ನಿಂದ ಆಫರ್​​: ಸ್ಫೋಟಕ ಹೇಳಿಕೆ ಕೊಟ್ಟ ಶಾಸಕ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ
ಆರ್. ಅಶೋಕ್‌ಗೆ ಶಾಸಕ ಯತ್ನಾಳ್ ಭರವಸೆ