AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್ ಎಂದರೇನು? ಲಕ್ಷಣಗಳು ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ

ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ಭಯಾನಕ ರೋಗ ಅಂದರೆ ಕ್ಯಾನ್ಸರ್​. ಇಂದು ಕ್ಯಾನ್ಸರ್​​ಗಳಲ್ಲಿ ಒಂದಾದ ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್​​ನ ಲಕ್ಷಣ, ಚಿಕಿತ್ಸೆ ಹಾಗೂ ಮುಂತಾದ ಹತ್ತು ಹಲವು ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್ ಎಂದರೇನು? ಲಕ್ಷಣಗಳು ಹಾಗೂ ಚಿಕಿತ್ಸೆಯ ಕುರಿತು ಮಾಹಿತಿ ಇಲ್ಲಿದೆ
Gastrointestinal Cancer
ಅಕ್ಷತಾ ವರ್ಕಾಡಿ
|

Updated on:Nov 24, 2023 | 4:19 PM

Share

ಮನುಷ್ಯನನ್ನು ಮಾರಣಾಂತಿಕವಾಗಿ ಕಾಡುವ ಭಯಾನಕ ರೋಗ ಅಂದರೆ ಕ್ಯಾನ್ಸರ್​. ಈ ರೋಗ ಬಂತೆಂದರೆ ಜನರು ಚಿಕಿತ್ಸೆಯ ಬಗ್ಗೆ ಯೋಚನೆ ಮಾಡುವುದಕ್ಕಿಂತ ಹೆಚ್ಚಾಗಿ ಭಯ ಪಡುವುದೇ ಹೆಚ್ಚು. ಆದರೆ ಭಯ ಪಡುವ ಅವಶ್ಯಕತೆಯಿಲ್ಲ. ಯಾಕೆಂದರೆ ಆಧುನಿಕ ವೈದ್ಯಕೀಯ ಲೋಕದಲ್ಲಿ ಕ್ಯಾನ್ಸರ್​​ ರೋಗಕ್ಕೆ ಪರಿಣಾಮಕಾರಿ ಚಿಕಿತ್ಸೆ ಇದೆ. ಚಿಕಿತ್ಸೆ ಮತ್ತು ಔಷಧೀಯ ಕ್ಷೇತ್ರದಲ್ಲಿ ಸಾಕಷ್ಟು ಅತ್ಯಾಧುನಿಕ ಸಂಶೋಧನೆಗಳು ಆಗ್ತಾ ಇರೋದ್ರಿಂದ ಪರಿಣಿಯ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುವ ಮೂಲಕ ಸಾಮಾನ್ಯರಂತೆ ಜೀವನ ನಡೆಸಬಹುದು. ಇಂದು ಕ್ಯಾನ್ಸರ್​​ಗಳಲ್ಲಿ ಒಂದಾದ ಗ್ಯಾಸ್ಟ್ರೋ ಇಂಟಸ್ಟೈನ್​​ ಕ್ಯಾನ್ಸರ್​​ನ ಲಕ್ಷಣ, ಚಿಕಿತ್ಸೆ ಏನು? ಮುಂತಾದ ಹತ್ತು ಹಲವು ಪ್ರಶ್ನೆಗಳಿಗೆ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 4:18 pm, Fri, 24 November 23

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ