Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್​ಡಿ ಕುಮಾರಸ್ವಾಮಿ ಭಾಷಣದ ಮಧ್ಯೆ ಉಜ್ವಲಿಸಿದ ತಾಯಿ ಚಾಮುಂಡೇಶ್ವರಿ ದೀಪ

ಹೆಚ್​ಡಿ ಕುಮಾರಸ್ವಾಮಿ ಭಾಷಣದ ಮಧ್ಯೆ ಉಜ್ವಲಿಸಿದ ತಾಯಿ ಚಾಮುಂಡೇಶ್ವರಿ ದೀಪ

ಗಂಗಾಧರ​ ಬ. ಸಾಬೋಜಿ
|

Updated on:Mar 26, 2023 | 10:10 PM

ಜೆಡಿಎಸ್‌ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೈಸೂರು: ಜೆಡಿಎಸ್‌ ಪಂಚರತ್ನ ಯಾತ್ರೆ (Pancharatna Yatra) ಸಮಾರೋಪ ಸಮಾರಂಭ ಭಾನುವಾರ ನಗರದ ಉತ್ತನಹಳ್ಳಿ ರಿಂಗ್​ ರಸ್ತೆಯ ಜ್ವಾಲಾಮುಖಿ ತ್ರಿಪುರ ದೇಗುಲದ ಮೈದಾನದಲ್ಲಿ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿದ್ದರು. ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿ ನೆರೆದಿದ್ದ ಜನರು ಕಂಡು ಭಾವುಕರಾದರು. ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕಾರ್ಯಕರ್ತರು ಮತ್ತು ಜನರನ್ನು ಉದ್ದೇಶಿಸಿ ಮಾತನಾಡಿದರು. ಕುಮಾರಸ್ವಾಮಿ ಭಾಷಣದ ವೇಳೆ ತಾಯಿ ಚಾಮುಂಡೇಶ್ವರಿ ಶುಭ ಸೂಚನೆ ಕೊಟ್ಟಿದ್ದಾಳೆ. ಅದನ್ನು ಕಂಡು ಕುಮಾರಸ್ವಾಮಿ ಸಂಭ್ರಮಪಟ್ಟಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 26, 2023 10:10 PM