ಸಹಸ್ರತಾಲ್ ಶಿಖರದಲ್ಲಿ 9 ಮಂದಿ ಸಾವಿಗೆ ಕಾರಣವೇನು? ಚಾರಣಿಗರ ತಂಡದ ಅಧ್ಯಕ್ಷರು ಹೇಳಿದ್ದೇನು ನೋಡಿ

ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ ಹಲವು ಮಂದಿ ಮೃತಪಟ್ಟಿದ್ದಾರೆ. ಬದುಕಿದವರ ರಕ್ಷಣೆ ಮಾಡಲಾಗಿದ್ದು, ಮೃತದೇಹಗಳನ್ನು ತರುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿ ವಿವರ ಪಡೆದಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ.

ಸಹಸ್ರತಾಲ್ ಶಿಖರದಲ್ಲಿ 9 ಮಂದಿ ಸಾವಿಗೆ ಕಾರಣವೇನು? ಚಾರಣಿಗರ ತಂಡದ ಅಧ್ಯಕ್ಷರು ಹೇಳಿದ್ದೇನು ನೋಡಿ
|

Updated on: Jun 07, 2024 | 10:30 AM

ಬೆಂಗಳೂರು, ಜೂನ್ 7: ಉತ್ತರಾಖಂಡದ (Uttarakhand) ಸಹಸ್ರತಾಲ್ ಶಿಖರದಲ್ಲಿ (Sahasratal peak) ಚಾರಣಕ್ಕೆ (Trkking) ತೆರಳಿದ್ದ ವೇಳೆ ಮೃತಪಟ್ಟವರ ಪಾರ್ಥಿವ ಶರೀರಗಳನ್ನು ಬೆಂಗಳೂರಿಗೆ ತರುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಮಧ್ಯೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿರುವ ಸಚಿವ ಕೃಷ್ಣಬೈರೇಗೌಡ, 9.45 ಕ್ಕೆ ಇನ್ನೂ ನಾಲ್ಕು ಶವಗಳನ್ನು ತರಲಾಗ್ತಿದೆ. ಉಳಿದ ಎರಡು ಶವಗಳನ್ನು 1 ಗಂಟೆಗೆ ತರಲಾಗುತ್ತದೆ. 9 ಗಂಟೆಯಿಂದ 1 ಗಂಟೆಯೊಳಗೆ ಎಲ್ಲಾ ಶವಗಳನ್ನು ತರುತ್ತೇವೆ. ಮೃತರ ಸಂಬಂಧಿಕರಿಗೆ ಅಗತ್ಯ ಸಹಕಾರ ನೀಡಲಾಗ್ತಿದೆ ಎಂದರು.

ಈಗಾಗಲೇ ಮೂರು ಶವಗಳನ್ನು ಕರೆ ತರಲಾಗಿದೆ. ಶವಗಳಿಗೆ ಗೌರವ ನೀಡಿ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಶವಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರ ಮಾಡಲಾಗಿದೆ. ಬೆಳಗ್ಗೆ 5.45 ಕ್ಕೆ ಮೂರು ಶವಗಳು ಬಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ್​ ಚಾರಣ: ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಿಷ್ಟು

ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿದ್ದು, ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ
‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ