ಸಹಸ್ರತಾಲ್ ಶಿಖರದಲ್ಲಿ 9 ಮಂದಿ ಸಾವಿಗೆ ಕಾರಣವೇನು? ಚಾರಣಿಗರ ತಂಡದ ಅಧ್ಯಕ್ಷರು ಹೇಳಿದ್ದೇನು ನೋಡಿ

ಉತ್ತರಾಖಂಡದ ಸಹಸ್ರತಾಲ್ ಶಿಖರಕ್ಕೆ ಟ್ರಕ್ಕಿಂಗ್ ತೆರಳಿದ್ದ ರಾಜ್ಯದ ಹಲವು ಮಂದಿ ಮೃತಪಟ್ಟಿದ್ದಾರೆ. ಬದುಕಿದವರ ರಕ್ಷಣೆ ಮಾಡಲಾಗಿದ್ದು, ಮೃತದೇಹಗಳನ್ನು ತರುವ ಕಾರ್ಯ ಪ್ರಗತಿಯಲ್ಲಿದೆ. ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿ ವಿವರ ಪಡೆದಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ.

ಸಹಸ್ರತಾಲ್ ಶಿಖರದಲ್ಲಿ 9 ಮಂದಿ ಸಾವಿಗೆ ಕಾರಣವೇನು? ಚಾರಣಿಗರ ತಂಡದ ಅಧ್ಯಕ್ಷರು ಹೇಳಿದ್ದೇನು ನೋಡಿ
|

Updated on: Jun 07, 2024 | 10:30 AM

ಬೆಂಗಳೂರು, ಜೂನ್ 7: ಉತ್ತರಾಖಂಡದ (Uttarakhand) ಸಹಸ್ರತಾಲ್ ಶಿಖರದಲ್ಲಿ (Sahasratal peak) ಚಾರಣಕ್ಕೆ (Trkking) ತೆರಳಿದ್ದ ವೇಳೆ ಮೃತಪಟ್ಟವರ ಪಾರ್ಥಿವ ಶರೀರಗಳನ್ನು ಬೆಂಗಳೂರಿಗೆ ತರುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಈ ಮಧ್ಯೆ, ಬೆಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿರುವ ಸಚಿವ ಕೃಷ್ಣಬೈರೇಗೌಡ, 9.45 ಕ್ಕೆ ಇನ್ನೂ ನಾಲ್ಕು ಶವಗಳನ್ನು ತರಲಾಗ್ತಿದೆ. ಉಳಿದ ಎರಡು ಶವಗಳನ್ನು 1 ಗಂಟೆಗೆ ತರಲಾಗುತ್ತದೆ. 9 ಗಂಟೆಯಿಂದ 1 ಗಂಟೆಯೊಳಗೆ ಎಲ್ಲಾ ಶವಗಳನ್ನು ತರುತ್ತೇವೆ. ಮೃತರ ಸಂಬಂಧಿಕರಿಗೆ ಅಗತ್ಯ ಸಹಕಾರ ನೀಡಲಾಗ್ತಿದೆ ಎಂದರು.

ಈಗಾಗಲೇ ಮೂರು ಶವಗಳನ್ನು ಕರೆ ತರಲಾಗಿದೆ. ಶವಗಳಿಗೆ ಗೌರವ ನೀಡಿ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಶವಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹಸ್ತಾಂತರ ಮಾಡಲಾಗಿದೆ. ಬೆಳಗ್ಗೆ 5.45 ಕ್ಕೆ ಮೂರು ಶವಗಳು ಬಂದಿವೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಉತ್ತರಾಖಂಡ್​ ಚಾರಣ: ಕಂದಾಯ ಸಚಿವ ಕೃಷ್ಣಭೈರೇಗೌಡ ಹೇಳಿದ್ದಿಷ್ಟು

ಈ ಮಧ್ಯೆ, ಸಹಸ್ರತಾಲ್ ಶಿಖರಕ್ಕೆ ತೆರಳಿದ ಚಾರಣಿಗರ ತಂಡದ ಅಧ್ಯಕ್ಷ ಎಸ್​ಕೆ ಮೆಹ್ತಾ ಜೊತೆ ‘ಟಿವಿ9’ ಮಾತುಕತೆ ನಡೆಸಿದ್ದು, ಘಟನೆಯ ಸಂಪೂರ್ಣ ವಿವರ ಪಡೆದುಕೊಂಡಿದೆ. ಸಹಸ್ರತಾಲ್ ಶಿಖರದಲ್ಲಿ ಏನಾಗಿತ್ತು? ಪರ್ವತಾರೋಹಿಗಳ ಸಾವಿಗೆ ಕಾರಣವೇನು ಎಂಬುದನ್ನು ಅವರು ತಿಳಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮಾರುಕಟ್ಟೆಗೆ ಬಂತು ವಿಶೇಷ 3D ಶೂ, ಹೇಗಿದೆ ನೋಡಿ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ
ಮುಡಾ, ವಾಲ್ಮೀಕಿ ನಿಗಮ ಹಗರಣ: ಸಂಸತ್ ಭವನದ ಮುಂದೆ ಬಿಜೆಪಿ ಸಂಸದರ ಪ್ರತಿಭಟನೆ