ಪ್ರೀತಿ ಹಾಗೂ ಬಾಂಧವ್ಯದ ವ್ಯತ್ಯಾಸವೇನು..! ಇಲ್ಲಿದೆ ಮಾಹಿತಿ ನೋಡಿ

ನಮಗೆಲ್ಲರಿಗೂ ಗೊತ್ತಿರುವ ಹಾಗೆ ಮನುಷ್ಯ ಸಾಮಾಜಿಕ ಜೀವಿ. ಒಂಟಿಯಾಗಿರುವುದು ನಮಗೆ ಹಿಡಿಯೋದಿಲ್ಲ. ಪ್ರೀತಿ ಎಷ್ಟು ಮುಖ್ಯವಾಗುತ್ತೋ ಪರಸ್ಪರ ಬಾಂಧವ್ಯ ಕೂಡ ಅಷ್ಟೇ ಮುಖ್ಯ. 

ಪ್ರೀತಿ ಹಾಗೂ ಬಾಂಧವ್ಯದ ವ್ಯತ್ಯಾಸವೇನು..! ಇಲ್ಲಿದೆ ಮಾಹಿತಿ ನೋಡಿ
| Updated By: ಗಂಗಾಧರ​ ಬ. ಸಾಬೋಜಿ

Updated on:Mar 08, 2022 | 9:11 AM

(Love and attachment) ಪ್ರೀತಿ ಅಂದ ತಕ್ಷಣ ನಮ್ಮ ಮನಸ್ಸಲ್ಲಿ ಒಂದು ಬದಲಾವಣೆಯನ್ನ ಕಾಣಬಹುದು. ಯಾರಿಗೆ ತಾನೇ ಪ್ರೀತಿ ಬೇಡ ಹೇಳಿ. ಪ್ರತಿಯೊಂದು ಜೀವ ಸಂಕುಲಕ್ಕೂ ಪ್ರೀತಿ ಬೇಕು. ಇನ್ನೂ ಮನುಷ್ಯನ ವಿಚಾರಕ್ಕೆ ಬರುವುದಾದರೆ ಆತನಿಗೂ ಪ್ರೀತಿ ಬೇಕು. ನಮಗೆಲ್ಲರಿಗೂ ಗೊತ್ತಿರುವ ಹಾಗೆ ಮನುಷ್ಯ ಸಾಮಾಜಿಕ ಜೀವಿ. ಒಂಟಿಯಾಗಿರುವುದು ನಮಗೆ ಹಿಡಿಯೋದಿಲ್ಲ. ಪ್ರೀತಿ ಎಷ್ಟು ಮುಖ್ಯವಾಗುತ್ತೋ ಪರಸ್ಪರ ಬಾಂಧವ್ಯ ಕೂಡ ಅಷ್ಟೇ ಮುಖ್ಯ.  ಮನುಷ್ಯನಲ್ಲಿ ಆತಂಕ ಇರೋದು ಕಾಮನ್​. ಆತಂಕ (Anxiety) ಸದಾ ಮನಸಿನಲ್ಲಿ ಒಂದಲ್ಲ ಒಂದು ಆಲೋಚನೆ ಬರುವಂತೆ ಮಾಡ್ತಿರುತ್ತೆ. ಆತಂಕದಲ್ಲಿ ಇದ್ರೆ ಸಪ್ಪೆ ಮೋರೆಯಿಂದ ಇರುತ್ತೇವೆ. ಆತಂಕದಿಂದ ದೂರ ಆಗೋದು ಹೇಗೆ ಅನ್ನೋದರ ಬಗ್ಗೆ ಮನೋ ವೈದ್ಯೆ ಡಾ.ಸೌಜನ್ಯ ವಶಿಷ್ಟ ಅವರು ಹೇಳಿದ್ದಾರೆ. ಪ್ರತಿ ನಿತ್ಯವೂ ಟಿವಿ9 ವೀಕ್ಷಕರಿಗಾಗಿ ಟಿಪ್ಸ್ ಕೊಡ್ತಾರೆ. ನೀವು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಿ.

ಇದನ್ನೂ ಓದಿ:

Women’s Day: ಮಹಿಳಾ ದಿನಾಚರಣೆ ನಿಮಿತ್ತ ನಾರಿಶಕ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದ ಪ್ರಧಾನಿ ಮೋದಿ

‘ಮಹಿಳೆಯರ ಪ್ರಯತ್ನಕ್ಕೆ ಪುರುಷರ ಬೆಂಬಲ ಖಂಡಿತಾ ಇದೆ’; ನಿರ್ದೇಶಕಿ ಅಪೂರ್ವಾ ಅನುಭವದ ಮಾತು

Published On - 8:21 am, Tue, 8 March 22

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್