ಬೇರೆಯವರು ಉಪಯೋಗಿಸಿದ ಬಟ್ಟೆ ಹಾಕ್ತಿದ್ರೆ ಏನಾಗುತ್ತೆ? ಈ ವಿಡಿಯೋ ನೋಡಿ

ಮನುಷ್ಯನು ಧರಿಸಿದ ಬಟ್ಟೆಯನ್ನು ಮೂಸಿದ ನಾಯಿ ಆ ವ್ಯಕ್ತಿ ಎಲ್ಲಿದ್ದಾನೆ, ಯಾರು ಎಂಬುವುದನ್ನು ಪತ್ತೆ ಮಾಡುತ್ತಿತ್ತು. ಅಷ್ಟರ ಮಟ್ಟಿಗೆ ಮನುಷ್ಯನ ಧನಾತ್ಮಕ, ಋಣಾತ್ಮಕ ಶಕ್ತಿ ಬಟ್ಟೆಯಲ್ಲಿ ಅಡಗಿರುತ್ತೆ. ಒಬ್ಬರ ಬಟ್ಟೆ ಮತ್ತೊಬ್ಬರು ಹಾಕಿದರೆ ಇಬ್ಬರಿಗೂ ಬಳ್ಳೆಯದಲ್ಲ. ಅಶುಭವದು.

ಬೇರೆಯವರು ಉಪಯೋಗಿಸಿದ ಬಟ್ಟೆ ಹಾಕ್ತಿದ್ರೆ ಏನಾಗುತ್ತೆ? ಈ ವಿಡಿಯೋ ನೋಡಿ
|

Updated on: Jun 13, 2024 | 6:58 AM

ನಮ್ಮ ಬಳಿ ಹತ್ತಾರು ಜೊತೆ ಬಟ್ಟೆ ಇದ್ದರೂ ನಾವು ಕೆಲವೊಮ್ಮೆ ಸ್ನೇಹಿತರು, ಅಕ್ಕ, ತಂಗಿ ಹೀಗೆ ಕುಟುಂಬದಲ್ಲಿ ನಮ್ಮ ಜೊತೆ ಆಪ್ತರಿರುವವರ ಬಳಿಯಿಂದ ಬಟ್ಟೆ ಕಸಿದು ಹಾಕುವುದುಂಟು. ಆದರೆ ಬೇರೆಯವರ ಬಟ್ಟೆ ಮತ್ತು ಪಾದರಕ್ಷೆಗಳನ್ನು ಧರಿಸಬಾರದು ಎನ್ನಲಾಗುತ್ತೆ. ಏಕೆಂದರೆ ಬಟ್ಟೆ ಸ್ವಚ್ಛವಾಗಿದ್ದರೂ ಚರ್ಮ ರೋಗಗಳು ಬರುವ ಸಾಧ್ಯತೆ ಇರುತ್ತದೆ.

ಇನ್ನು ಜ್ಯೋತಿಷ್ಯದ ಪ್ರಕಾರ ಬೇರೆಯವರು ಉಪಯೋಗಿದ ಬಟ್ಟೆ, ಚಪ್ಪಲಿ ಉಪಯೋಗಿಸಬಾರದು. ಏಕೆಂದರೆ ಅವರ ಕರ್ಮ ನಮಗೆ ಬರುತ್ತದೆ ಎಂದು ಹೇಳಲಾಗುತ್ತದೆ. ಬನ್ನಿ ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ಬಗ್ಗೆ ವಿವರಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್