WhatsApp Ban: ವಾಟ್ಸ್​​ಆ್ಯಪ್ ಬ್ಯಾನ್ ಆದ್ರೆ ಬೇರೆ ಯಾವ ಆ್ಯಪ್​ಗಳಿವೆ? ಇಲ್ಲಿದೆ ಲಿಸ್ಟ್

ಒಂದು ವೇಳೆ ವಾಟ್ಸ್​​ಆ್ಯಪ್ ಭಾರತದಲ್ಲಿ ಬ್ಯಾನ್ ಆದರೆ ಅಥವಾ ಆ್ಯಪ್ ಸೇವೆ ನಿಲ್ಲಿಸಿದರೆ, ಅದರ ಬದಲು ಲಭ್ಯವಿರುವ ಮೆಸೇಜಿಂಗ್ ಆ್ಯಪ್​ಗಳು ಯಾವುದಿದೆ? ಇಲ್ಲಿದೆ ನೋಡಿ ಲಿಸ್ಟ್..

WhatsApp Ban: ವಾಟ್ಸ್​​ಆ್ಯಪ್ ಬ್ಯಾನ್ ಆದ್ರೆ ಬೇರೆ ಯಾವ ಆ್ಯಪ್​ಗಳಿವೆ? ಇಲ್ಲಿದೆ ಲಿಸ್ಟ್
|

Updated on: May 24, 2024 | 1:00 PM

ದೇಶದಲ್ಲಿ ಕೆಲವೊಂದು ಅಪರಾಧ ಪ್ರಕರಣಗಳಲ್ಲಿ ತನಿಖೆಗೆ ಪೊಲೀಸರು ಆರೋಪಿಗಳ ಸಾಮಾಜಿಕ ಜಾಲತಾಣಗಳ ಖಾತೆ ವಿವರ ಕೇಳುತ್ತಾರೆ. ಆದರೆ ಕೆಲವೊಮ್ಮೆ ಎಲ್ಲ ವಿವರ ಲಭ್ಯವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಆಯಾ ಆ್ಯಪ್ ಇಲ್ಲವೇ ಸಾಮಾಜಿಕ ತಾಣಗಳ ವಿರುದ್ಧ ನೋಟಿಸ್ ಜಾರಿಗೊಳಿಸಲಾಗುತ್ತದೆ. ಇದೇ ರೀತಿಯ ಪ್ರಕರಣವೊಂದರಲ್ಲಿ ಭಾರತದ ಇತ್ತೀಚಿನ ಐಟಿ ನಿಯಮಗಳ ವಿರುದ್ಧ ವಾಟ್ಸ್​​ಆ್ಯಪ್ ನ್ಯಾಯಾಲಯದ ಮೊರೆ ಹೋಗಿದೆ. ಸಂದೇಶಗಳನ್ನು ಎನ್​ಕ್ರಿಪ್ಟ್ ಮಾಡಲಾಗುತ್ತದೆಯಾದ್ದರಿಂದ ಅದರ ಮೂಲ ಶೋಧಿಸಲು ಆಗುವುದಿಲ್ಲ. ಎನ್​ಕ್ರಿಪ್ಷನ್ ವ್ಯವಸ್ಥೆ ತೆಗೆದುಹಾಕುವುದಿಲ್ಲ ಎಂದು ವಾಟ್ಸ್​​ಆ್ಯಪ್ ಹೇಳಿದ್ದು, ಒಂದು ವೇಳೆ ಬಲವಂತ ಮಾಡಿದರೆ ಭಾರತದಿಂದಲೇ ನಿರ್ಗಮಿಸುವುದಾಗಿ ಹೇಳಿದೆ. ಒಂದು ವೇಳೆ ವಾಟ್ಸ್​​ಆ್ಯಪ್ ಭಾರತದಲ್ಲಿ ಬ್ಯಾನ್ ಆದರೆ ಅಥವಾ ಆ್ಯಪ್ ಸೇವೆ ನಿಲ್ಲಿಸಿದರೆ, ಅದರ ಬದಲು ಲಭ್ಯವಿರುವ ಮೆಸೇಜಿಂಗ್ ಆ್ಯಪ್​ಗಳು ಯಾವುದಿದೆ? ಇಲ್ಲಿದೆ ನೋಡಿ ಲಿಸ್ಟ್..

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ