AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..

[lazy-load-videos-and-sticky-control id=”kLSg3nqr6mk”] ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ […]

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..
ಸಾಧು ಶ್ರೀನಾಥ್​
|

Updated on:Sep 09, 2020 | 1:48 PM

Share

[lazy-load-videos-and-sticky-control id=”kLSg3nqr6mk”]

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ ಮೊಬೈಲ್ ಡಾಟ ರಿಟ್ರೀವ್ ಮಾಡಿಸಲು ಸಿಸಿಬಿ ಪೊಲೀಸರು ಟೆಕ್ನಿಕಲ್ ಸೆಂಟರ್​ಗೆ ಇಂದು ಮೊಬೈಲ್​ಗಳನ್ನು ರವಾನೆ ಮಾಡಲಿದ್ದಾರೆ.

Published On - 11:36 am, Wed, 9 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ