AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..

[lazy-load-videos-and-sticky-control id=”kLSg3nqr6mk”] ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ […]

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..
ಸಾಧು ಶ್ರೀನಾಥ್​
|

Updated on:Sep 09, 2020 | 1:48 PM

Share

[lazy-load-videos-and-sticky-control id=”kLSg3nqr6mk”]

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ ಮೊಬೈಲ್ ಡಾಟ ರಿಟ್ರೀವ್ ಮಾಡಿಸಲು ಸಿಸಿಬಿ ಪೊಲೀಸರು ಟೆಕ್ನಿಕಲ್ ಸೆಂಟರ್​ಗೆ ಇಂದು ಮೊಬೈಲ್​ಗಳನ್ನು ರವಾನೆ ಮಾಡಲಿದ್ದಾರೆ.

Published On - 11:36 am, Wed, 9 September 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು