AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..

[lazy-load-videos-and-sticky-control id=”kLSg3nqr6mk”] ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ. ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ […]

ನಟಿ ಸಂಜನಾ ಕಳ್ಳಾಟ: ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ Delete! ಆದ್ರೆ..
ಸಾಧು ಶ್ರೀನಾಥ್​
|

Updated on:Sep 09, 2020 | 1:48 PM

Share

[lazy-load-videos-and-sticky-control id=”kLSg3nqr6mk”]

ಬೆಂಗಳೂರು: ಚಂದನವನದಲ್ಲಿ ಡ್ರಗ್ಸ್ ಜಾಲದ ನಶೆ ನಂಟಿರುವ ಪ್ರಕರಣ ಸಂಬಂಧಿಸಿ ಈಗಾಗಲೇ ನಟಿ ಸಂಜನಾ ಗಲ್ರಾನಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ವಿಚಾರಣೆ ಹಂತದಲ್ಲಿ ಸಿಸಿಬಿ ಪೊಲೀಸರಿಗೆ ಕೊಂಚ ಹಿನ್ನೆಡೆಯಾಗಿದ್ದು, ನಟಿ ಸಂಜನ ಮೊಬೈಲ್​ನಲ್ಲಿದ್ದ ವಾಟ್ಸಪ್ ಮೆಸೆಜ್ ಡಿಲಿಟ್ ಆಗಿದೆ. ಐಫೋನ್11 ಪ್ರೋ ಮೊಬೈಲ್ ಮತ್ತೆರಡು ಮೊಬೈಲ್​ಗಳನ್ನು ಸಂಜನಾ ಹೊಂದಿದ್ದು, ಪೊಲೀಸರು ಮೊಬೈಲ್ ಸೀಜ್ ಮಾಡಿ ಪರಿಶೀಲನೆ ನಡೆಸಿದ್ದಾರೆ.

ಸಂಜನ ಮೊಬೈಲ್ ಪರಿಶೀಲನೆ ವೇಳೆ ಸಾಕ್ಷಿ ನಾಶ ಮಾಡಿರೋದು ಧೃಢವಾಗಿದ್ದು, ಈ ಹಿನ್ನೆಲೆಯಿಂದಾಗಿ ಮೊಬೈಲ್ ಡಾಟ ರಿಟ್ರೀವ್ ಮಾಡಿಸಲು ಸಿಸಿಬಿ ಪೊಲೀಸರು ಟೆಕ್ನಿಕಲ್ ಸೆಂಟರ್​ಗೆ ಇಂದು ಮೊಬೈಲ್​ಗಳನ್ನು ರವಾನೆ ಮಾಡಲಿದ್ದಾರೆ.

Published On - 11:36 am, Wed, 9 September 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ