WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಶೆಡ್ಯೂಲ್ ಮಾಡೋದು ಹೇಗೆ ಗೊತ್ತಾ?

ವಾಟ್ಸ್​​ಆ್ಯಪ್​ನಲ್ಲಿ ಇನ್ನೂ ಕೆಲವು ಆಯ್ಕೆಗಳು ಬೇಕು ಎಂದು ಬಳಕೆದಾರರು ಕೇಳುವುದಿದೆ. ವಾಟ್ಸ್​ಆ್ಯಪ್​ನಲ್ಲಿ ಇಲ್ಲದೇ ಇರುವ, ಆದರೆ ನಮಗೆ ಅಗತ್ಯವಾಗಿ ಬೇಕಾಗಿರುವ ಮೆಸೇಜ್ ಶೆಡ್ಯೂಲ್ ಆಯ್ಕೆಯನ್ನು ಬಳಸಲು ಸಾಧ್ಯವಿದೆ. ಆದರೆ ಅದಕ್ಕಾಗಿ ನೀವು ಥರ್ಡ್​ ಪಾರ್ಟಿ ಅಪ್ಲಿಕೇಶನ್ ಒಂದನ್ನು ಇನ್​ಸ್ಟಾಲ್ ಮಾಡಬೇಕಾಗುತ್ತದೆ.

WhatsApp Tricks: ವಾಟ್ಸ್​ಆ್ಯಪ್​ನಲ್ಲಿ ಮೆಸೇಜ್ ಶೆಡ್ಯೂಲ್ ಮಾಡೋದು ಹೇಗೆ ಗೊತ್ತಾ?
|

Updated on: Jan 29, 2024 | 8:17 PM

ವಾಟ್ಸ್​ಆ್ಯಪ್ ಇಂದು ಜನಪ್ರಿಯ ಸಂವಹನ ಮಾಧ್ಯಮವಾಗಿದೆ. ದಿನನಿತ್ಯದ ವಿವಿಧ ಕೆಲಸ, ಕಾರ್ಯಗಳಿಗೆ ವಾಟ್ಸ್​ಆ್ಯಪ್ ಬಳಕೆಯಾಗುತ್ತದೆ. ಫೋಟೊ ಕಳುಹಿಸುವುದು, ವಿಡಿಯೊ ಕಳುಹಿಸುವುದು ಮಾತ್ರವಲ್ಲದೆ, ವಿಡಿಯೊ ಕರೆಗೂ ವಾಟ್ಸ್​ಆ್ಯಪ್ ಬೇಕಾಗುತ್ತದೆ. ವೈಯಕ್ತಿಕ ಚಾಟ್ಸ್ ಮಾತ್ರವಲ್ಲದೆ, ಗ್ರೂಪ್, ಆಫೀಸ್ ಗ್ರೂಪ್, ಫ್ಯಾಮಿಲಿ ಗ್ರೂಪ್ ಎಂದೆಲ್ಲ ವಿವಿಧ ಕೆಲಸಗಳಿಗೆ ವಾಟ್ಸ್​ಆ್ಯಪ್ ಬಳಸಲಾಗುತ್ತದೆ. ವಾಟ್ಸ್​ಆ್ಯಪ್ ಕೂಡ ಕಾಲಕಾಲಕ್ಕೆ ಕಮ್ಯೂನಿಟಿ, ಚಾನಲ್ ಎಂದೆಲ್ಲಾ ವಿವಿಧ ಅಪ್​ಡೇಟ್​ಗಳನ್ನು ನೀಡುತ್ತಾ ಜನರ ಮೆಚ್ಚುಗೆ ಗಳಿಸುತ್ತಿದೆ. ಅದರ ಜತೆಗೇ ಬಳಕೆದಾರರಿಗೆ ಖಾಸಗಿತನ, ಭದ್ರತೆಯನ್ನೂ ಒದಗಿಸುತ್ತದೆ. ಅಂತಹ ವಾಟ್ಸ್​​ಆ್ಯಪ್​ನಲ್ಲಿ ಇನ್ನೂ ಕೆಲವು ಆಯ್ಕೆಗಳು ಬೇಕು ಎಂದು ಬಳಕೆದಾರರು ಕೇಳುವುದಿದೆ. ವಾಟ್ಸ್​ಆ್ಯಪ್​ನಲ್ಲಿ ಇಲ್ಲದೇ ಇರುವ, ಆದರೆ ನಮಗೆ ಅಗತ್ಯವಾಗಿ ಬೇಕಾಗಿರುವ ಮೆಸೇಜ್ ಶೆಡ್ಯೂಲ್ ಆಯ್ಕೆಯನ್ನು ಬಳಸಲು ಸಾಧ್ಯವಿದೆ. ಆದರೆ ಅದಕ್ಕಾಗಿ ನೀವು ಥರ್ಡ್​ ಪಾರ್ಟಿ ಅಪ್ಲಿಕೇಶನ್ ಒಂದನ್ನು ಇನ್​ಸ್ಟಾಲ್ ಮಾಡಬೇಕಾಗುತ್ತದೆ.

Follow us
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಸೈಟು ಹಂಚಿಕೆ: ಮುಡಾ ಆಯುಕ್ತರನ್ನು ಭೇಟಿ ಮಾಡಿದ ಮೈಸೂರು ಕಾಂಗ್ರೆಸ್ ಮುಖಂಡರು
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಭೈರತಿ ಸುರೇಶ್​ರನ್ನು ಮನಬಂದಂತೆ ಬೈದಾಡಿದ ಹಿರಿಯ ರಾಜಕಾರಣಿ ಹೆಚ್ ವಿಶ್ವನಾಥ್
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ
ಚನ್ನಪಟ್ಟಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ನಾನೇ ಮಾಡಿದ್ದು: ಕುಮಾರಸ್ವಾಮಿ