ದೈವಾದೀನರಾದ್ರೆ ದೇವರ ಪೂಜೆ ಯಾವಾಗ ಮಾಡಬೇಕು?

ಕುಟುಂಬದಲ್ಲಿ ಯಾರಾದ್ರು ತೀರ್ಕೊಂಡ್ರೆ, ಮೃತಪಟ್ಟರೆ ಎಷ್ಟು ದಿನಗಳ ಕಾಲ ಮನೆಗೆ ಸೂತಕ ಇರುತ್ತೆ, ಎಷ್ಟು ದಿನಗಳ ಕಾಲ ಕುಟುಂಬಸ್ಥರು ದೇವರ ಪೂಜೆ, ದೇವಸ್ಥಾನಕ್ಕೆ ಹೋಗದೇ ಇರಬೇಕು? ಯಾವ ಯಾವ ಆಚರಣೆಗಳು, ಪೂಜೆಗಳನ್ನು ಮಾಡಬೇಕು ಎಂಬ ಬಗ್ಗೆ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ದೈವಾದೀನರಾದ್ರೆ ದೇವರ ಪೂಜೆ ಯಾವಾಗ ಮಾಡಬೇಕು?
|

Updated on:May 30, 2024 | 7:06 AM

ನಮ್ಮ ಜೀವನ ಕೆಲವು ಕಟ್ಟುಪಾಡುಗಳನ್ನು ಅನುಸರಿಸುತ್ತಾ ಬಂದಿದೆ. ಈ ಆಚರಣೆಗಳು ನಮ್ಮ ಮನಶಾಂತಿ, ಏಳಿಗೆ, ಯಶಸ್ಸಿನ ಹಾದಿಗೂ ದಾರಿ ದೀಪ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದು ಈ ವಿಡಿಯೋದಲ್ಲಿ ದೈವಾದೀನರಾದ್ರೆ ದೇವರ ಪೂಜೆಯಾವಾಗ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಮನೆಯ ಕುಟುಂಬಸ್ಥರು ಯಾರಾದ್ರು ದೈವಾದೀನರಾದ್ರೆ 10ರಿಂದ11 ದಿನಗಳ ಕಾಲ ಸೂತಕ ಇರುತ್ತೆ. ಹೀಗಾಗಿ 11ನೇ ದಿನ ಮೃತಾಶೌಚ ಮಾಡಬೇಕು. ಅಂದರೆ ಮನೆ, ಮನಸ್ಸು ಶುದ್ದಿ ಮಾಡಿಕೊಳ್ಳುವುದು. 12ನೇ ಸಪಿಂಡೀಕರಣ ಮಾಡಬೇಕು. ಸುಮಾರು 10ರಿಂದ 11 ದಿನಗಳ ಕಾಲ ಮನೆಯ ಸದಸ್ಯರಿಗೆ ಸೂತಕ ಇರುತ್ತೆ. ಇನ್ನು ಆ ಮನೆಯಿಂದ ಮದುವೆಯಾಗಿ ಹೋದ ಹೆಣ್ಣುಮಗುವಿಗೆ 3ದಿನ ಸೂತಕ ಇರುತ್ತೆ. ಮತ್ತಷ್ಟು ವಿವರಣೆಯನ್ನು ವಿಡಿಯೋದಲ್ಲಿ ತಿಳಿದುಕೊಳ್ಳಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Thu, 30 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್