ದೈವಾದೀನರಾದ್ರೆ ದೇವರ ಪೂಜೆ ಯಾವಾಗ ಮಾಡಬೇಕು?

ಕುಟುಂಬದಲ್ಲಿ ಯಾರಾದ್ರು ತೀರ್ಕೊಂಡ್ರೆ, ಮೃತಪಟ್ಟರೆ ಎಷ್ಟು ದಿನಗಳ ಕಾಲ ಮನೆಗೆ ಸೂತಕ ಇರುತ್ತೆ, ಎಷ್ಟು ದಿನಗಳ ಕಾಲ ಕುಟುಂಬಸ್ಥರು ದೇವರ ಪೂಜೆ, ದೇವಸ್ಥಾನಕ್ಕೆ ಹೋಗದೇ ಇರಬೇಕು? ಯಾವ ಯಾವ ಆಚರಣೆಗಳು, ಪೂಜೆಗಳನ್ನು ಮಾಡಬೇಕು ಎಂಬ ಬಗ್ಗೆ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

ದೈವಾದೀನರಾದ್ರೆ ದೇವರ ಪೂಜೆ ಯಾವಾಗ ಮಾಡಬೇಕು?
|

Updated on:May 30, 2024 | 7:06 AM

ನಮ್ಮ ಜೀವನ ಕೆಲವು ಕಟ್ಟುಪಾಡುಗಳನ್ನು ಅನುಸರಿಸುತ್ತಾ ಬಂದಿದೆ. ಈ ಆಚರಣೆಗಳು ನಮ್ಮ ಮನಶಾಂತಿ, ಏಳಿಗೆ, ಯಶಸ್ಸಿನ ಹಾದಿಗೂ ದಾರಿ ದೀಪ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದು ಈ ವಿಡಿಯೋದಲ್ಲಿ ದೈವಾದೀನರಾದ್ರೆ ದೇವರ ಪೂಜೆಯಾವಾಗ ಮಾಡಬೇಕು ಎಂಬ ಬಗ್ಗೆ ಮಾಹಿತಿ ನೀಡಿದ್ದಾರೆ.

ಮನೆಯ ಕುಟುಂಬಸ್ಥರು ಯಾರಾದ್ರು ದೈವಾದೀನರಾದ್ರೆ 10ರಿಂದ11 ದಿನಗಳ ಕಾಲ ಸೂತಕ ಇರುತ್ತೆ. ಹೀಗಾಗಿ 11ನೇ ದಿನ ಮೃತಾಶೌಚ ಮಾಡಬೇಕು. ಅಂದರೆ ಮನೆ, ಮನಸ್ಸು ಶುದ್ದಿ ಮಾಡಿಕೊಳ್ಳುವುದು. 12ನೇ ಸಪಿಂಡೀಕರಣ ಮಾಡಬೇಕು. ಸುಮಾರು 10ರಿಂದ 11 ದಿನಗಳ ಕಾಲ ಮನೆಯ ಸದಸ್ಯರಿಗೆ ಸೂತಕ ಇರುತ್ತೆ. ಇನ್ನು ಆ ಮನೆಯಿಂದ ಮದುವೆಯಾಗಿ ಹೋದ ಹೆಣ್ಣುಮಗುವಿಗೆ 3ದಿನ ಸೂತಕ ಇರುತ್ತೆ. ಮತ್ತಷ್ಟು ವಿವರಣೆಯನ್ನು ವಿಡಿಯೋದಲ್ಲಿ ತಿಳಿದುಕೊಳ್ಳಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:59 am, Thu, 30 May 24

Follow us
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!