ಮದ್ದೂರು ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ಸಚಿವನಿಗೆ ಮೃಷ್ಟಾನ್ನ ವಿದ್ಯಾರ್ಥಿಗಳಿಗೆ ಅನ್ನ ಸಾಂಬಾರ್!

ಶಿಕ್ಷಣ ಸಚಿವರೇ, ಒಂದೇ ಶಾಲೆಯ ಆವರಣದಲ್ಲಿ ಇಂಥ ಘೋರ ತಾರತಮ್ಯ? ಬೂಟಾಟಿಕೆ-ಅದೂ ಮಕ್ಕಳ ಊಟದ ವಿಷಯದಲ್ಲಿ ಸರಿಯಲ್ಲ ಸಚಿವರೇ! ಯಾವ ಪುರುಷಾರ್ಥಕ್ಕೆ ಈ ಫೋಟೋ ಆ್ಯಪ್? ನಿಮ್ಮ ಬಾಸ್ ಸಿದ್ದರಾಮಯ್ಯ ಸಹ ವಿದ್ಯಾರ್ಥಿಗಳ ಜೊತೆ ಆಗಾಗ ಊಟ ಮಾಡುತ್ತಾರೆ, ಆದರೆ ಮಕ್ಕಳ ತಟ್ಟೆಯಲ್ಲಿರೋದೆ ಅವರ ತಟ್ಟೆಯಲ್ಲಿರುತ್ತದೆ!

ಮದ್ದೂರು ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ಸಚಿವನಿಗೆ ಮೃಷ್ಟಾನ್ನ ವಿದ್ಯಾರ್ಥಿಗಳಿಗೆ ಅನ್ನ ಸಾಂಬಾರ್!
|

Updated on: Aug 30, 2024 | 6:39 PM

ಮಂಡ್ಯ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಇಂದು ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದಲ್ಲಿರುವ ಶಾಲೆಯೊಂದಕ್ಕೆ ಭೇಟಿ ನೀಡಿ ಶಾಲಾ ಮಕ್ಕಳೊಂದಿಗೆ ಕೂತು ಮಧ್ಯಾಹ್ನದ ಬಿಸಿಯೂಟ ಸೇವಿಸಿದರು. ಅವರೊಂದಿಗೆ ಶಾಸಕರಾದ ರವಿಕುಮಾರ್ ಗಣಿಗ ಮತ್ತು ಕದಲೂರು ಉದಯ್ ಇದ್ದರು. ಸಚಿವರೊಂದಿಗೆ ಊಟಕ್ಕೆ ಕುಳಿತ ವಿದ್ಯಾರ್ಥಿನಿಯರ ಬಾಳೆ ಎಲೆಯಲ್ಲಿ ಗಣ್ಯರ ಎಲೆಯಲ್ಲಿರುವ ಆಹಾರ ಪದಾರ್ಥಗಳನ್ನು ಗಮನಿಸಬಹುದು. ಆದರೆ ಶಾಲೆಯ ಮತ್ತೊಂದು ಭಾಗದಲ್ಲಿ ಊಟ ಮಾಡುತ್ತಿರುವ ಬಾಲಕ ವಿದ್ಯಾರ್ಥಿಗಳ ಬಾಳೆಲೆಯಲ್ಲಿ ಕೇವಲ ಅನ್ನ ಮತ್ತು ಸಾಂಬಾರು ಮಾತ್ರ! ಅವರಿಗೆ ಮುದ್ದೆ, ಹಪ್ಪಳ, ಕೋಸಂಬರಿ ಪಲ್ಯಗಳ ಭಾಗ್ಯವಿಲ್ಲ! ಕೆಮೆರಾ ಕಣ್ಣಿಗೆ ಬೀಳಬಾರದು ಅಂತ ಬಡಪಾಯಿ ಬಾಲಕರು ಎಲೆಯ ಒಂದು ಭಾಗ ಎತ್ತಿ ಎಲೆಯಲ್ಲಿರೋದನ್ನು ಮುಚ್ಚುವ ವ್ಯರ್ಥ ಪ್ರಯತ್ನ ಮಾಡುತ್ತಾರೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಈ ವರ್ಷದಿಂದಲೇ ನೀಟ್​ ತರಬೇತಿ ಆರಂಭ: ಮಧು ಬಂಗಾರಪ್ಪ ಘೋಷಣೆ

Follow us
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Duleep Trophy 2024: ಭರ್ಜರಿ ಸೆಂಚುರಿ ಸಿಡಿಸಿದ ಪ್ರಥಮ್ ಸಿಂಗ್
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Daily Devotional: ಅಧ್ಯಯನದಲ್ಲಿ ಆಸಕ್ತಿ ಮೂಡಲು ಹೀಗೆ ಮಾಡಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ರಾಶಿ ಭವಿಷ್ಯ ತಿಳಿಯಿರಿ
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಕೆಟ್ಟ ಕಮೆಂಟ್ ಮಾಡ್ತೀರಾ? ರಕ್ಷಕ್ ಬುಲೆಟ್​ ಏನ್ ಹೇಳ್ತಾರೆ ಸ್ವಲ್ಪ ಕೇಳಿ..
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಬಂದ್​​ ಗತಿ ಕಾಣಿಸುತ್ತೇವೆ: ಗೃಹ ಸಚಿವ ಜಿ ಪರಮೇಶ್ವರ್​ ಹೀಗೆ ಹೇಳಿದ್ದೇಕೆ?
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!