ದೊಡ್ಮನೆಯಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?

ವಿನಯ್​ ಗೌಡ, ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ.

ದೊಡ್ಮನೆಯಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
| Updated By: ರಾಜೇಶ್ ದುಗ್ಗುಮನೆ

Updated on:Nov 18, 2023 | 8:54 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರನೇ ವಾರಕ್ಕೆ ಕಾಲಿಟ್ಟಿದೆ. ಕಳೆದ ವಾರ ಸಾಕಷ್ಟು ಡ್ರಾಮಾಗಳು ನಡೆದು ಎಲಿಮಿನೇಷನ್ ಆಗಲೇ ಇಲ್ಲ. ಹೀಗಾಗಿ, ಈ ವಾರ ಒಬ್ಬರು ಔಟ್ ಆಗೋದು ಪಕ್ಕಾ. ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿ ವಿನಯ್​ ಗೌಡ (Vinay Gowda), ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ. ಈ ಬಾರಿಯ ಎಲಿಮಿನೇಷನ್​​ನಲ್ಲಿ ಏನಾದರೂ ಟ್ವಿಸ್ಟ್ ಇರಲಿದೆಯೇ ಎನ್ನುವ ಪ್ರಶ್ನೆಯೂ ಮೂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Sat, 18 November 23

Follow us
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್