ದೊಡ್ಮನೆಯಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?

ವಿನಯ್​ ಗೌಡ, ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ.

ದೊಡ್ಮನೆಯಲ್ಲಿ ಈ ವಾರ ಮನೆಯಿಂದ ಹೊರಹೋಗುವವರು ಯಾರು?
| Updated By: ರಾಜೇಶ್ ದುಗ್ಗುಮನೆ

Updated on:Nov 18, 2023 | 8:54 AM

‘ಬಿಗ್ ಬಾಸ್ ಕನ್ನಡ ಸೀಸನ್ 10’ ಆರನೇ ವಾರಕ್ಕೆ ಕಾಲಿಟ್ಟಿದೆ. ಕಳೆದ ವಾರ ಸಾಕಷ್ಟು ಡ್ರಾಮಾಗಳು ನಡೆದು ಎಲಿಮಿನೇಷನ್ ಆಗಲೇ ಇಲ್ಲ. ಹೀಗಾಗಿ, ಈ ವಾರ ಒಬ್ಬರು ಔಟ್ ಆಗೋದು ಪಕ್ಕಾ. ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿ ವಿನಯ್​ ಗೌಡ (Vinay Gowda), ಭಾಗ್ಯಶ್ರೀ, ತನಿಷಾ ಕುಪ್ಪಂಡ, ನೀತು ವನಜಾಕ್ಷಿ, ಈಶಾನಿ ಮೊದಲಾದವರು ಇದ್ದಾರೆ. ಈ ಪೈಕಿ ದೊಡ್ಮನೆಯಿಂದ ಹೊರ ಹೋಗುವವರು ಯಾರು ಅನ್ನೋ ಪ್ರಶ್ನೆ ಮೂಡಿದೆ. ಈ ಬಾರಿಯ ಎಲಿಮಿನೇಷನ್​​ನಲ್ಲಿ ಏನಾದರೂ ಟ್ವಿಸ್ಟ್ ಇರಲಿದೆಯೇ ಎನ್ನುವ ಪ್ರಶ್ನೆಯೂ ಮೂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:53 am, Sat, 18 November 23

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್