ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ

‘ವಜ್ರೇಶ್ವರಿ ಕಂಬೈನ್ಸ್​’ ನಿರ್ಮಾಣದ ಸಿನಿಮಾದಲ್ಲಿ ದರ್ಶನ್​ ಅವರು ಕ್ಯಾಮೆರಾ ಅಸಿಸ್ಟೆಂಟ್​ ಆಗಿದ್ದರು. ಆದ್ದರಿಂದ ದರ್ಶನ್​ಗೆ ಪಾರ್ವತಮ್ಮ ರಾಜ್​ಕುಮಾರ್​ ಅವರು ಒಂದು ಹೊಸ ಜವಾಬ್ದಾರಿ ನೀಡಲು ನಿರ್ಧರಿಸಿದ್ದರು. ಅದು ದರ್ಶನ್​ಗೆ ಇಷ್ಟ ಆಗಲಿಲ್ಲ. ಆ ಘಟನೆಯ ಬಗ್ಗೆ ಹಿರಿಯ ಪತ್ರಕರ್ತ ಗಣೇಶ್​ ಕಾಸರಗೋಡು ಅವರು ‘ಟಿವಿ9 ಕನ್ನಡ’ದ ಜೊತೆ ಮಾತನಾಡಿದ್ದಾರೆ.

ಕ್ಯಾಮೆರಾ ಕೆಲಸ ನೋಡಿಕೋ ಅಂತ ಪಾರ್ವತಮ್ಮ ಹೇಳಿದ್ದಕ್ಕೆ ದರ್ಶನ್​ಗೆ ಬೇಸರ
| Updated By: ಮದನ್​ ಕುಮಾರ್​

Updated on: Jun 20, 2024 | 10:37 PM

ನಟ ದರ್ಶನ್​ (Darshan) ಅವರು ಆರಂಭದಲ್ಲಿ ಕ್ಯಾಮೆರಾ ಸಹಾಯಕನಾಗಿ ಚಿತ್ರರಂಗದಲ್ಲಿ ಕೆಲಸ ಶುರು ಮಾಡಿದರು. ನಂತರ ಹೀರೋ ಆದರು. ವಜ್ರೇಶ್ವರಿ ಕಂಬೈನ್ಸ್​ ಸಂಸ್ಥೆಯ ಸಿನಿಮಾಗೆ ದರ್ಶನ್​ ಕ್ಯಾಮೆರಾ ಅಸಿಸ್ಟೆಂಟ್​ ಆಗಿದ್ದಾಗ ಅವರಿಗೆ ಹೊಸ ಜವಾಬ್ದಾರಿ ನೀಡಲು ಪಾರ್ವತಮ್ಮ ರಾಜ್​ಕುಮಾರ್​ (Parvathamma Rajkumar) ನಿರ್ಧರಿಸಿದ್ದರು. ಆದರೆ ಅದನ್ನು ದರ್ಶನ್​ ಒಪ್ಪಲಿಲ್ಲ. ಅಲ್ಲದೇ ಪಾರ್ವತಮ್ಮ ಹೇಳಿದ್ದನ್ನು ಅವರು ಅವರು ಬೇರೆ ರೀತಿಯಲ್ಲಿ ಅರ್ಥೈಸಿಕೊಂಡರು. ಆ ಬಗ್ಗೆ ಹಿರಿಯ ಪತ್ರಕರ್ತ ಗಣೇಶ್​ ಕಾಸರಗೋಡು ಮಾತನಾಡಿದ್ದಾರೆ. ‘ದರ್ಶನ್​ಗೆ ಆರಂಭದ ದಿನಗಳಲ್ಲಿ ಈ ವಿಚಾರ ಹರ್ಟ್​ ಆಗಿತ್ತು. ರಕ್ಷಿತಾ ಅವರ ತಂದೆ ಗೌರಿಶಂಕರ್​ ಜೊತೆ ದರ್ಶನ್​ ಕ್ಯಾಮೆರಾ ಅಸಿಸ್ಟೆಂಟ್​ ಆಗಿದ್ದರು. ಪಾರ್ವತಮ್ಮ ರಾಜ್​ಕುಮಾರ್​ ಒಂದು ಹೊಸ ಕ್ಯಾಮೆರಾ ತರಿಸಿದ್ದರು. ನೀನು ಅದನ್ನು ನೋಡಿಕೋ ಎಂದು ದರ್ಶನ್​ಗೆ ಅವರು ಹೇಳಿದ್ದರು. ಅದು ದರ್ಶನ್​ಗೆ ಸಮಸ್ಯೆ ಆಯಿತು. ಪುನೀತ್​ ರಾಜ್​ಕುಮಾರ್​ (Puneeth Rajkumar) ಅವರನ್ನು ಪ್ರಮೋಟ್​ ಮಾಡುವ ಸಲುವಾಗಿ ನನ್ನನ್ನು ಟಿಕ್ನಿಕಲ್​ ವಿಭಾಗಕ್ಕೆ ಕಳಿಸುತ್ತಿದ್ದಾರೆ ಅಂತ ದರ್ಶನ್​ಗೆ ಬೇಸರವಾಯಿತು. ನನ್ನ ವಿರುದ್ಧ ಯಾರನ್ನೋ ಎತ್ತಿಕಟ್ಟುತ್ತಿದ್ದಾರೆ ಎನ್ನುವ ಭಾವನೆ ದರ್ಶನ್​ಗೆ ಬಂದಿದ್ದೇ ಅಲ್ಲಿಂದ’ ಎಂದು ಗಣೇಶ್​ ಕಾಸರಗೋಡು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow us
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ